BIGG BREAKING NEWS: ಬೆಳಗಾವಿಯಲ್ಲಿ ́ಕಬಡ್ಡಿ ಪಂದ್ಯಾವಳಿʼ ವೇಳೆ ವಿದ್ಯಾರ್ಥಿಗಳ ಮಾರಾಮಾರಿ; ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರ ಲಾಠಿಚಾರ್ಜ್‌|Students clash

ಬೆಳಗಾವಿ: ಜಿಲ್ಲೆಯ ಶಾಲಾ ಆವರಣದಲ್ಲಿ ಕಬಡ್ಡಿ ಪಂದ್ಯಾವಳಿಯನ್ನು ಆಯೋಜನೆ ಮಾಡಲಾಗಿತ್ತು. ಈ ವೇಳೆ ಕಬಡ್ಡಿ ಪಂದ್ಯಾವಳಿ ವೇಳೆ ಮಾರಾಮಾರಿ ನಡೆದಿದೆ. ವಿದ್ಯಾರ್ಥಿಗಳ ಗುಂಪೊಂದು ಕಟ್ಟಿಗೆಗಳಿಂದ ಹೊಡೆದಾಡಿಕೊಂಡಿದ್ದಾರೆ. BIGG NEWS: ಕೃಷ್ಣ ಜನ್ಮಾಷ್ಟಮಿಗೆ ಚಿನ್ನಾಭರಣ ಪ್ರಿಯರಿಗೆ ಗುಡ್‌ ನ್ಯೂಸ್‌; ಚಿನ್ನ, ಬೆಳ್ಳಿ ದರದಲ್ಲಿ ಭಾರಿ ಇಳಿಮುಖ| Gold Price Today   ರಾಮದುರ್ಗ ತಾಲೂಕಿನ ಚಂದರಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಂದರಗಿ – ಕಟಗೋಳ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಫೈನಲ್‌ ಪಂದ್ಯದ ವೇಳೆ ಪಾಯಿಂಟ್ಸ್‌ ವಿಚಾರಕ್ಕೆ … Continue reading BIGG BREAKING NEWS: ಬೆಳಗಾವಿಯಲ್ಲಿ ́ಕಬಡ್ಡಿ ಪಂದ್ಯಾವಳಿʼ ವೇಳೆ ವಿದ್ಯಾರ್ಥಿಗಳ ಮಾರಾಮಾರಿ; ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರ ಲಾಠಿಚಾರ್ಜ್‌|Students clash