Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮದ್ದೂರು ತಾಲೂಕಿಗೆ 5 ಕೆಪಿಎಸ್ ಶಾಲೆಗಳು ಮಂಜೂರು: ಮದ್ದೂರು ಶಾಸಕ ಕೆ.ಎಂ.ಉದಯ್

​ನೀಟ್ ಮರುಪರೀಕ್ಷೆಗೆ ಸರ್ಕಾರದ ‘ಮೆಗಾ ಪ್ಲಾನ್’: ನಕಲಿ ಲೀಕ್ ಜಾಲ ಧ್ವಂಸ, ವಾಟ್ಸಾಪ್ ಅಪ್‌ಡೇಟ್, ಹೈಟೆಕ್ ಸಿಸಿಟಿವಿ ಕಣ್ಗಾವಲು!

​ಜಾಗತಿಕ ತೈಲ ಹೆದ್ದಾರಿಗೆ ಇರಾನ್ ಹೊಸ ಬೇಲಿ: ಹಾರ್ಮುಜ್ ಜಲಸಂಧಿ ದಾಟಲು 48 ಗಂಟೆ ಮುಂಚಿತವಾಗಿಯೇ ಅನುಮತಿ ಕಡ್ಡಾಯ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಡುಗಡೆಯಾಯ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರ ಸ್ಟೂಡೆಂಟ್ ಪಾರ್ಟಿ ವೀಡಿಯೋ ಸಾಂಗ್!
FILM

ಬಿಡುಗಡೆಯಾಯ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರ ಸ್ಟೂಡೆಂಟ್ ಪಾರ್ಟಿ ವೀಡಿಯೋ ಸಾಂಗ್!

By ಅವಿನಾಶ್‌ ಆರ್‌ ಭೀಮಸಂದ್ರ

ಅರುಣ್ ಅಮುಕ್ತ ನಿರ್ದೇಶನದ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಸ್ಟೂಡೆಂಟ್ ಪಾರ್ಟಿ ವೀಡಿಯೋ ಸಾಂಗ್ ಬಿಡುಗಡೆಗೊಂಡಿದೆ. ಅಚ್ಚುಕಟ್ಟಾದ ಪತ್ರಿಕಾಗೋಷ್ಠಿಯಲ್ಲಿ ಈ ಸಾಂಗ್ ಅನ್ನು ಅನಾವರಣಗೊಳಿಸಲಾಗಿದೆ. ನಿರ್ದೇಶಕ ಅರುಣ್ ಅಮುಕ್ತ, ಚಂದನ್ ಶೆಟ್ಟಿ, ಚೇತನ್ ಕುಮಾರ್ ಹಾಜರಿದ್ದ ಈ ವೇದಿಕೆಯಲ್ಲಿ ಒಟ್ಟಾರೆ ಸಿನಿಮಾ ರೂಪುಗೊಂಡಿದ್ದರ ಬಗ್ಗೆ, ಸದರಿ ಪಾರ್ಟಿ ಸಾಂಗ್ ನ ವಿಶೇಷತೆಗಳ ಬಗ್ಗೆ ಒಂದಷ್ಟು ಮಾಹಿತಿಗಳನ್ನು ಹಂಚಿಕೊಳ್ಳಲಾಗಿದೆ. 

Remove term: Students Party Video Song | Vidyarthi Vidyarthiniyare Movie | Chandan Shetty Students Party Video Song | Vidyarthi Vidyarthiniyare Movie | Chandan Shetty

ಈಗ ಬಿಡುಗಡೆಗೊಂಡಿರೋ ಹಾಡು ರ್ಯಾಪ್ ಶೈಲಿಯಲ್ಲಿ ಮೂಡಿ ಬಂದಿದೆ. ಚೇತನ್ ಕುಮಾರ್ ಸಾಹಿತ್ಯಕ್ಕೆ ವಿಜೇತ್ ಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಂದನ್ ಶೆಟ್ಟಿ ಮತ್ತು ವಿಜೇತ್ ಕೃಷ್ಣ ಧ್ವನಿಯಾಗಿದ್ದಾರೆ. ಇದು ವಿಜೇತ್ ಕೃಷ್ಣ ಮತ್ತು ಚಂದನ್ ಶೆಟ್ಟಿ ಅವರುಗಳ ಎರಡನೇ ಸಮಾಗಮ. ವಿಜೇತ್ ಕೃಷ್ಣ, ಚಂದನ್ ಶೆಟ್ಟಿ ಮತ್ತು ಚೇತನ್ ಕುಮಾರ್ ದಶಕದ ಹಿಂದೆ ರೂಂ ಮೇಟ್ ಗಳಾಗಿದ್ದರಂತೆ. ಈ ಹಿಂದೆ ವಿಜೇತ್ ಮತ್ತು ಚಂದನ್ ಶೆಟ್ಟಿ ಸಮಾಗಮದಲ್ಲಿ ಒಂದೇ ಒಂದು ಪೆಗ್ಗಿಗೆ ಎಂಬ ಹಾಡು ಬಂದಿತ್ತು. ಅದು ಸೂಪರ್ ಹಿಟ್ ಆಗಿತ್ತು. ಈ ಹಾಡೂ ಅದೇ ರೀತಿ ಹಿಟ್ಟಾಗಲೆಂಬ ಆಶಯವನ್ನ ಚಂದನ್ ಶೆಟ್ಟಿ ವ್ಯಕ್ತ ಪಡಿಸಿದ್ದಾರೆ.

ಇನ್ನುಳಿದಂತೆ ಸಾಹಿತ್ಯ ಬರೆದಿರುವ ಚೇತನ್ ಕುಮಾರ್ ಅವರಿಗೆ ವಿಜೇತ್ ಕೃಷ್ಣ ಅವರ ಸಂಗೀತ ಅಂದ್ರೆ ಇಷ್ಟವಂತೆ. ಆ ಪ್ರೀತಿಯಿಂದಲೇ ಈ ಹಾಡು ಬರೆದಿದ್ದೇನೆಂದಿರುವ ಚೇತನ್, ಇದೂ ಜನಮನ ಗೆಲ್ಲಲೆಂದು ಹಾರೈಸಿದ್ದಾರೆ. ಈ ವೇದಿಕೆಯಲ್ಲಿ ಸದರಿ ಹಾಡಿನಲ್ಲಿ ನಟಿಸಿರುವ ಮನೋಜ್ ವಿವಾನ್, ಮನಸ್ವಿ, ಭಾವನಾ ಅಪ್ಪು, ಅಮರ್ ಕೂಡಾ ಹಾಜರಿದ್ದರು.

ವೆರೈಟಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಶ್ರೀಕಾಂತ್ ಜಿ ಕಶ್ಯಪ್ ಕಾರ್ಯಕಾರಿ ನಿರ್ಮಾಪಕ, ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ ಅರುಣ್ ಸುರೇಶ್ ಈ ಹಾಡಿಗೆ ಛಾಯಾಗ್ರಹಣ ಮಾಡಿದ್ದಾರೆ. ಚಂದನ್ ಶೆಟ್ಟಿ , ಅಮರ್, ಭಾವನಾ, ಮನಸ್ವಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

 

Manoj | Vijeth Krishna Students Party Video Song | Vidyarthi Vidyarthiniyare Movie | Chandan Shetty ಬಿಡುಗಡೆಯಾಯ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರ ಸ್ಟೂಡೆಂಟ್ ಪಾರ್ಟಿ ವೀಡಿಯೋ ಸಾಂಗ್!
Share. Facebook Twitter LinkedIn WhatsApp Email

Related Posts

Bigg Boss Kannada13: ನೀವು ಕನ್ನಡದ ‘ಬಿಗ್ ಬಾಸ್’ ಮನೆಗೆ ಹೋಗಬೇಕಾ? ತಡ ಮಾಡಬೇಡಿ, ಜೂನ್.21ರೊಳಗೆ ಈ ಕೆಲಸ ಮಾಡಿ!

1 Min Read

ಧರ್ಮಸ್ಥಳ ಬುರುಡೆ ಕೇಸ್: ನಾನು ಚಿನ್ನಯ್ಯನ ಜೊತೆ ಮಾತನಾಡಿದ್ದು ನಿಜ- ನಟ ಪ್ರಕಾಶ್‌ ರಾಜ್‌

2 Mins Read

ಜುಲೈ 3ಕ್ಕೆ ‘ಲವ್ ಸೀಸನ್ಸ್’ ರಿಲೀಸ್: ಬಿಡುಗಡೆಗೂ ಮುನ್ನವೇ ಹಾಡುಗಳು ಪುಲ್ ವೈರಲ್!

2 Mins Read
Recent News

ಮದ್ದೂರು ತಾಲೂಕಿಗೆ 5 ಕೆಪಿಎಸ್ ಶಾಲೆಗಳು ಮಂಜೂರು: ಮದ್ದೂರು ಶಾಸಕ ಕೆ.ಎಂ.ಉದಯ್

​ನೀಟ್ ಮರುಪರೀಕ್ಷೆಗೆ ಸರ್ಕಾರದ ‘ಮೆಗಾ ಪ್ಲಾನ್’: ನಕಲಿ ಲೀಕ್ ಜಾಲ ಧ್ವಂಸ, ವಾಟ್ಸಾಪ್ ಅಪ್‌ಡೇಟ್, ಹೈಟೆಕ್ ಸಿಸಿಟಿವಿ ಕಣ್ಗಾವಲು!

​ಜಾಗತಿಕ ತೈಲ ಹೆದ್ದಾರಿಗೆ ಇರಾನ್ ಹೊಸ ಬೇಲಿ: ಹಾರ್ಮುಜ್ ಜಲಸಂಧಿ ದಾಟಲು 48 ಗಂಟೆ ಮುಂಚಿತವಾಗಿಯೇ ಅನುಮತಿ ಕಡ್ಡಾಯ!

​’ದಮ್ಮಿದ್ರೆ ಬಾ ನೋಡೋಣ!’: ಸ್ಲ್ಯಾಪ್‌ಗೇಟ್ ವಿವಾದಕ್ಕೆ ಬಿಗ್ ಟ್ವಿಸ್ಟ್; ಹರ್ಭಜನ್ ಸಿಂಗ್‌ಗೆ ಬಾಕ್ಸಿಂಗ್ ರಿಂಗ್ ಫೈಟ್ ಚಾಲೆಂಜ್ ಹಾಕಿದ ಶ್ರೀಶಾಂತ್!

State News
KARNATAKA

ಮದ್ದೂರು ತಾಲೂಕಿಗೆ 5 ಕೆಪಿಎಸ್ ಶಾಲೆಗಳು ಮಂಜೂರು: ಮದ್ದೂರು ಶಾಸಕ ಕೆ.ಎಂ.ಉದಯ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಮಂಡ್ಯ : ನಗರ ಪ್ರದೇಶಗಳ ಮಕ್ಕಳಿಗೆ ಸಿಗುವ ಗುಣಮಟ್ಟದ ಶಿಕ್ಷಣದ ರೀತಿಯಲ್ಲೆ ಗ್ರಾಮೀಣ ಪ್ರದೇಶದ ಮಕ್ಕಳಿಗೂ ಉತ್ತಮ ಶಿಕ್ಷಣ ಸಿಗಬೇಕೆಂಬ…

ಶೀಘ್ರದಲ್ಲೇ ‘ಕೈ’ ಹಿಡಿಯಲಿದ್ದಾರೆ ‘ಬಿಜೆಪಿ ಶಾಸಕ’ರು; ಮದ್ದೂರು ಶಾಸಕ ಕೆ.ಎಂ.ಉದಯ್ ಸ್ಪೋಟಕ ಭವಿಷ್ಯ

BIG BREAKING: ಗ್ಯಾರಂಟಿ ಯೋಜನೆಗಳಿಗೆ ಮರು ಅರ್ಜಿ ಸಲ್ಲಿಸುವಂತಿಲ್ಲ, ಮರು ಪರಿಶೀಲನೆ ಮಾತ್ರ: ಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ

BREAKING: ರಾಜ್ಯದ ಗ್ಯಾರಂಟಿ ಯೋಜನೆ ಫಲಾನಿಭವಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.