Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇವು ಹನುಮಂತನ ಆರು ಪವರ್ ಪುಲ್ ಮಂತ್ರಗಳು: ಪಠಿಸಿ ನೋಡಿ, ನಿಮ್ಮ ಕಷ್ಟಗಳು ದೂರ

09/05/2025 7:55 PM

BREAKING: ಪಿಎಸ್ಎಲ್ ಪಂದ್ಯಗಳನ್ನು ಆಯೋಜಿಸಲು ಪಿಸಿಬಿ ಕೋರಿಕೆಯನ್ನು ನಿರಾಕರಿಸಿದ ಯುಎಇ: ವರದಿ | PSL games

09/05/2025 7:52 PM

BREAKING: ಪಾಕ್ ಜೊತೆಗಿನ ಉದ್ವಿಗ್ನತೆ: ಭಾರತದ 24 ವಿಮಾನ ನಿಲ್ದಾಣಗಳ ಮುಚ್ಚುವಿಕೆ ಮೇ 15 ರವರೆಗೆ ವಿಸ್ತರಣೆ

09/05/2025 7:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಡುಗಡೆಯಾಯ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರ ಸ್ಟೂಡೆಂಟ್ ಪಾರ್ಟಿ ವೀಡಿಯೋ ಸಾಂಗ್!
FILM

ಬಿಡುಗಡೆಯಾಯ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರ ಸ್ಟೂಡೆಂಟ್ ಪಾರ್ಟಿ ವೀಡಿಯೋ ಸಾಂಗ್!

By kannadanewsnow0717/06/2024 8:38 AM

ಅರುಣ್ ಅಮುಕ್ತ ನಿರ್ದೇಶನದ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಸ್ಟೂಡೆಂಟ್ ಪಾರ್ಟಿ ವೀಡಿಯೋ ಸಾಂಗ್ ಬಿಡುಗಡೆಗೊಂಡಿದೆ. ಅಚ್ಚುಕಟ್ಟಾದ ಪತ್ರಿಕಾಗೋಷ್ಠಿಯಲ್ಲಿ ಈ ಸಾಂಗ್ ಅನ್ನು ಅನಾವರಣಗೊಳಿಸಲಾಗಿದೆ. ನಿರ್ದೇಶಕ ಅರುಣ್ ಅಮುಕ್ತ, ಚಂದನ್ ಶೆಟ್ಟಿ, ಚೇತನ್ ಕುಮಾರ್ ಹಾಜರಿದ್ದ ಈ ವೇದಿಕೆಯಲ್ಲಿ ಒಟ್ಟಾರೆ ಸಿನಿಮಾ ರೂಪುಗೊಂಡಿದ್ದರ ಬಗ್ಗೆ, ಸದರಿ ಪಾರ್ಟಿ ಸಾಂಗ್ ನ ವಿಶೇಷತೆಗಳ ಬಗ್ಗೆ ಒಂದಷ್ಟು ಮಾಹಿತಿಗಳನ್ನು ಹಂಚಿಕೊಳ್ಳಲಾಗಿದೆ. 

Remove term: Students Party Video Song | Vidyarthi Vidyarthiniyare Movie | Chandan Shetty Students Party Video Song | Vidyarthi Vidyarthiniyare Movie | Chandan Shetty

ಈಗ ಬಿಡುಗಡೆಗೊಂಡಿರೋ ಹಾಡು ರ್ಯಾಪ್ ಶೈಲಿಯಲ್ಲಿ ಮೂಡಿ ಬಂದಿದೆ. ಚೇತನ್ ಕುಮಾರ್ ಸಾಹಿತ್ಯಕ್ಕೆ ವಿಜೇತ್ ಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಂದನ್ ಶೆಟ್ಟಿ ಮತ್ತು ವಿಜೇತ್ ಕೃಷ್ಣ ಧ್ವನಿಯಾಗಿದ್ದಾರೆ. ಇದು ವಿಜೇತ್ ಕೃಷ್ಣ ಮತ್ತು ಚಂದನ್ ಶೆಟ್ಟಿ ಅವರುಗಳ ಎರಡನೇ ಸಮಾಗಮ. ವಿಜೇತ್ ಕೃಷ್ಣ, ಚಂದನ್ ಶೆಟ್ಟಿ ಮತ್ತು ಚೇತನ್ ಕುಮಾರ್ ದಶಕದ ಹಿಂದೆ ರೂಂ ಮೇಟ್ ಗಳಾಗಿದ್ದರಂತೆ. ಈ ಹಿಂದೆ ವಿಜೇತ್ ಮತ್ತು ಚಂದನ್ ಶೆಟ್ಟಿ ಸಮಾಗಮದಲ್ಲಿ ಒಂದೇ ಒಂದು ಪೆಗ್ಗಿಗೆ ಎಂಬ ಹಾಡು ಬಂದಿತ್ತು. ಅದು ಸೂಪರ್ ಹಿಟ್ ಆಗಿತ್ತು. ಈ ಹಾಡೂ ಅದೇ ರೀತಿ ಹಿಟ್ಟಾಗಲೆಂಬ ಆಶಯವನ್ನ ಚಂದನ್ ಶೆಟ್ಟಿ ವ್ಯಕ್ತ ಪಡಿಸಿದ್ದಾರೆ.

ಇನ್ನುಳಿದಂತೆ ಸಾಹಿತ್ಯ ಬರೆದಿರುವ ಚೇತನ್ ಕುಮಾರ್ ಅವರಿಗೆ ವಿಜೇತ್ ಕೃಷ್ಣ ಅವರ ಸಂಗೀತ ಅಂದ್ರೆ ಇಷ್ಟವಂತೆ. ಆ ಪ್ರೀತಿಯಿಂದಲೇ ಈ ಹಾಡು ಬರೆದಿದ್ದೇನೆಂದಿರುವ ಚೇತನ್, ಇದೂ ಜನಮನ ಗೆಲ್ಲಲೆಂದು ಹಾರೈಸಿದ್ದಾರೆ. ಈ ವೇದಿಕೆಯಲ್ಲಿ ಸದರಿ ಹಾಡಿನಲ್ಲಿ ನಟಿಸಿರುವ ಮನೋಜ್ ವಿವಾನ್, ಮನಸ್ವಿ, ಭಾವನಾ ಅಪ್ಪು, ಅಮರ್ ಕೂಡಾ ಹಾಜರಿದ್ದರು.

ವೆರೈಟಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಶ್ರೀಕಾಂತ್ ಜಿ ಕಶ್ಯಪ್ ಕಾರ್ಯಕಾರಿ ನಿರ್ಮಾಪಕ, ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ ಅರುಣ್ ಸುರೇಶ್ ಈ ಹಾಡಿಗೆ ಛಾಯಾಗ್ರಹಣ ಮಾಡಿದ್ದಾರೆ. ಚಂದನ್ ಶೆಟ್ಟಿ , ಅಮರ್, ಭಾವನಾ, ಮನಸ್ವಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

 

Manoj | Vijeth Krishna Students Party Video Song | Vidyarthi Vidyarthiniyare Movie | Chandan Shetty ಬಿಡುಗಡೆಯಾಯ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರ ಸ್ಟೂಡೆಂಟ್ ಪಾರ್ಟಿ ವೀಡಿಯೋ ಸಾಂಗ್!
Share. Facebook Twitter LinkedIn WhatsApp Email

Related Posts

ಮೆಗಾಸ್ಟಾರ್ ಕುಟುಂಬದಲ್ಲಿ ಸಂಭ್ರಮ- ಮೊದಲ ಮಗುವಿನ ನಿರೀಕ್ಷೆಯಲ್ಲಿ ವರುಣ್ ತೇಜ್ ದಂಪತಿ

06/05/2025 4:33 PM2 Mins Read

ಖ್ಯಾತ ಮಲಯಾಳಂ ನಟ ವಿಷ್ಣು ಪ್ರಸಾದ್ ಇನ್ನಿಲ್ಲ | Actor Vishnu Prasad No More

02/05/2025 3:26 PM1 Min Read

BREAKING : ಸಿಂಧೂ ನೀರನ್ನು ತಡೆದರೆ ತಕ್ಕ ಉತ್ತರ ನೀಡಬೇಕಾಗುತ್ತದೆ : ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿಕೆ

26/04/2025 11:44 AM1 Min Read
Recent News

ಇವು ಹನುಮಂತನ ಆರು ಪವರ್ ಪುಲ್ ಮಂತ್ರಗಳು: ಪಠಿಸಿ ನೋಡಿ, ನಿಮ್ಮ ಕಷ್ಟಗಳು ದೂರ

09/05/2025 7:55 PM

BREAKING: ಪಿಎಸ್ಎಲ್ ಪಂದ್ಯಗಳನ್ನು ಆಯೋಜಿಸಲು ಪಿಸಿಬಿ ಕೋರಿಕೆಯನ್ನು ನಿರಾಕರಿಸಿದ ಯುಎಇ: ವರದಿ | PSL games

09/05/2025 7:52 PM

BREAKING: ಪಾಕ್ ಜೊತೆಗಿನ ಉದ್ವಿಗ್ನತೆ: ಭಾರತದ 24 ವಿಮಾನ ನಿಲ್ದಾಣಗಳ ಮುಚ್ಚುವಿಕೆ ಮೇ 15 ರವರೆಗೆ ವಿಸ್ತರಣೆ

09/05/2025 7:39 PM

BREAKING: ಪಾಕ್‌ನಿಂದ ಜಮ್ಮು ಮತ್ತು ಕಾಶ್ಮೀರದ ಪೂಂಚ್, ಉರಿ ಸೆಕ್ಟರ್ ಗಳಲ್ಲಿ ಶೆಲ್ ದಾಳಿ, ಭಾರತದಿಂದ ತಿರುಗೇಟು

09/05/2025 7:34 PM
State News
KARNATAKA

ಇವು ಹನುಮಂತನ ಆರು ಪವರ್ ಪುಲ್ ಮಂತ್ರಗಳು: ಪಠಿಸಿ ನೋಡಿ, ನಿಮ್ಮ ಕಷ್ಟಗಳು ದೂರ

By kannadanewsnow0909/05/2025 7:55 PM KARNATAKA 2 Mins Read

ಶನಿವಾರ ಆಂಜನೇಯ ಸ್ವಾಮಿಗೆ ವಿಶೇಷ ದಿನವಾಗಿದ್ದು ಈ ದಿನ ಈ ಆರು ಪವರ್ ಫುಲ್ ಮಂತ್ರಗಳನ್ನು ಹೇಳಿದರೆ ನಿಮ್ಮ ಕಷ್ಟಗಳು…

ಬೆಂಗಳೂರಿನ ದೇವನಹಳ್ಳಿಯಲ್ಲಿ ಮೆಗಾ ಕೋಚಿಂಗ್ ಟರ್ಮಿನಲ್‌ ನಿರ್ಮಾಣಕ್ಕೆ ರೈಲ್ವೆ ಮಂಡಳಿಯಿಂದ ಅನುಮೋದನೆ

09/05/2025 7:09 PM

GOOD NEWS: UGC, ICAR, AICTE ವೇತನದ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ತುಟ್ಟಿಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ | DA Hike

09/05/2025 6:39 PM

ಮೇ, 26 ರಿಂದ 31 ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ-2

09/05/2025 6:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.