ವಿದ್ಯಾರ್ಥಿಗಳು ‘ಮೊಬೈಲ್ ಫೋನ್’ ಜವಾಬ್ದಾರಿಯುತವಾಗಿ ಬಳಸಿ: ಸಿಎಂ ಮಾಧ್ಯಮ ಸಲಹೆಗಾರ ‘ಕೆ.ವಿ.ಪ್ರಭಾಕರ್’ ಕಿವಿಮಾತು

ಬೆಂಗಳೂರು : ಮೊಬೈಲ್ ಫೋನ್ ಒಂದು ಉಪಯುಕ್ತ ಸಾಧನ. ಆದರೆ ಒಳಿತು ಕೆಡುಕು ಆಯ್ಕೆ ಮಾಡಿಕೊಳ್ಳುವುದು ನಮ್ಮ ಜವಾಬ್ದಾರಿ. ಆದ್ದರಿಂದ, ವಿದ್ಯಾರ್ಥಿಗಳು ಜವಾಬ್ದಾರಿಯುತವಾಗಿ ಮೊಬೈಲ್ ಫೋನ್ ಬಳಸುವುದನ್ನು ತಿಳಿದಿರಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌ ತಿಳಿಸಿದರು. ಶುಕ್ರವಾರ ನಗರದ ಬಾಲ್ಡ್‌ವಿನ್‌ ಬಾಲಕಿಯರ ಶಾಲೆಯಲ್ಲಿ 10ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ, ಬಹುಮಾನ ಪ್ರಮಾಣ ಪತ್ರ ನೀಡುವ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. “ಶಾಲಾ ಶಿಕ್ಷಣವು ಹೈಟೆಕ್ ಆಗಿ ಮಾರ್ಪಟ್ಟಿದೆ, ಮತ್ತು … Continue reading ವಿದ್ಯಾರ್ಥಿಗಳು ‘ಮೊಬೈಲ್ ಫೋನ್’ ಜವಾಬ್ದಾರಿಯುತವಾಗಿ ಬಳಸಿ: ಸಿಎಂ ಮಾಧ್ಯಮ ಸಲಹೆಗಾರ ‘ಕೆ.ವಿ.ಪ್ರಭಾಕರ್’ ಕಿವಿಮಾತು