ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿ ರಿಯಾಯತಿ ಬಸ್ ಪಾಸ್ ವಿತರಣೆ ಪ್ರಾರಂಭ

ವಿಜಯಪುರ : ವಿದ್ಯಾರ್ಥಿಗಳ ಅನುಕೂಲಕ್ಕಾಗಿ 2022-23ನೇ ಸಾಲಿನಲ್ಲಿ ಸೇವಾ ಸಿಂಧು ಯೋಜನೆಯಡಿ ವಿದ್ಯಾರ್ಥಿ ರಿಯಾಯತಿ ಪಾಸ್ ಅರ್ಜಿ ಪಾರಂಭವಾಗಿದೆ. ಎಲ್ಲಾ ವರ್ಗದ ವಿದ್ಯಾರ್ಥಿಗಳು ಸೇವಾ ಸಿಂಧು ಯೋಜನೆಯಡಿ ವಿದ್ಯಾರ್ಥಿ ರಿಯಾಯತಿ ಪಾಸ್‌ಗಳಿಗೆ ಅರ್ಜಿ ಸಲ್ಲಿಸಿ, ಅವಶ್ಯಕ ದಾಖಲೆಗಳನ್ನು ಹಾಗೂ ನಿಗದಿಪಡಿಸದ ಪಾಸ್ ದರವನ್ನು ಭರಣ ಮಾಡಿ ಪಾಸ್ ಪಡೆದುಕೊಳ್ಳಲು ವಿದ್ಯಾರ್ಥಿಗಳಿಗೆ ಕೋರಲಾಗಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಂಡು ಉಚಿತ ರಿಯಾಯತಿ ಬಸ್ ಪಾಸ್‌ಗಳನ್ನು ಪಡೆಯಲು ಕೋರಲಾಗಿದೆ. ಅದರಂತೆ, ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಜುಲೈ … Continue reading ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿ ರಿಯಾಯತಿ ಬಸ್ ಪಾಸ್ ವಿತರಣೆ ಪ್ರಾರಂಭ