BIGG NEWS : ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು : ಸುತ್ತೋಲೆ ವಾಪಸ್‌ ಪಡೆದಿದ್ದೇವೆ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ

ದೇವನಹಳ್ಳಿ :  ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಕರೆತರಬೇಕು ಎಂದು ಸುತ್ತೋಲೆ ಹೊರಡಿಸಿದ್ದ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ವಿವಾದವಾಗುತ್ತಿದ್ದಂತೆ ಈ ಆದೇಶವನ್ನು 24 ಗಂಟೆಯಲ್ಲಿ ಹಿಂತೆಗೆದುಕೊಂಡಿದ್ದಾರೆ. BIGG NEWS : ರಾಜ್ಯದ ಎಲ್ಲ ಆ್ಯಂಬುಲೆನ್ಸ್ ಗಳಿಗೆ `GPS’ ಅಳವಡಿಸಿ : ಕರ್ನಾಟಕ ಹೈಕೋರ್ಟ್ ನಿರ್ದೇಶನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡ ಪ್ರಗತಿ ಪ್ರತಿಮೆಯನ್ನು ನವೆಂಬರ್‌ 11 ರಂದು ನರೇಂದ್ರ ಮೋದಿ ಲೋಕಾರ್ಪಣೆ ಮಾಡುವ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲ … Continue reading BIGG NEWS : ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು : ಸುತ್ತೋಲೆ ವಾಪಸ್‌ ಪಡೆದಿದ್ದೇವೆ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ