Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING: ರಾಜ್ಯದಲ್ಲೊಂದು ಮನಕಲಕುವ ಘಟನೆ: ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ನೊಂದು ವೃದ್ಧ ದಂಪತಿ ಆತ್ಮಹತ್ಯೆ

25/06/2025 6:30 PM

Good News : ಖಾಸಗಿ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ

25/06/2025 6:27 PM

ಪಿಸಿಸಿಎಫ್ ನೇತೃತ್ವದಲ್ಲಿ ಪಶ್ಚಿಮಘಟ್ಟ ಧಾರಣಾಸಾಮರ್ಥ್ಯ ಅಧ್ಯಯನ: ಸಚಿವ ಈಶ್ವರ ಖಂಡ್ರೆ

25/06/2025 6:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪಿಸಿಸಿಎಫ್ ನೇತೃತ್ವದಲ್ಲಿ ಪಶ್ಚಿಮಘಟ್ಟ ಧಾರಣಾಸಾಮರ್ಥ್ಯ ಅಧ್ಯಯನ: ಸಚಿವ ಈಶ್ವರ ಖಂಡ್ರೆ
KARNATAKA

ಪಿಸಿಸಿಎಫ್ ನೇತೃತ್ವದಲ್ಲಿ ಪಶ್ಚಿಮಘಟ್ಟ ಧಾರಣಾಸಾಮರ್ಥ್ಯ ಅಧ್ಯಯನ: ಸಚಿವ ಈಶ್ವರ ಖಂಡ್ರೆ

By kannadanewsnow0925/06/2025 6:17 PM

ಬೆಂಗಳೂರು : ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ (Carrying Capacity)ದ ಅಧ್ಯಯನಕ್ಕೆ ಅರಣ್ಯ ಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಸಮಿತಿ ರಚಿಸಿ, 6 ತಿಂಗಳಲ್ಲಿ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಕರ್ನಾಟಕ ಜೀವವೈವಿಧ್ಯ ಮಂಡಳಿ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರ ಭೂಕುಸಿತ ಸಂಭವಿಸುತ್ತಿದ್ದು, ಜೀವಹಾನಿ ಆಗುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದರು.

ಈ ನಿಟ್ಟಿನಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ ನೇತೃತ್ವದಲ್ಲಿ, ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಹಾಗೂ ತಜ್ಞರನ್ನೊಳಗೊಂಡ ಸಮಿತಿಯನ್ನು 10 ದಿನಗಳ ಒಳಗಾಗಿ ರಚಿಸಿ, 6 ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದರು.

368 ವೃಕ್ಷ ರಕ್ಷಣೆಗೆ ಕ್ರಮ:

ಬೆಂಗಳೂರು ಕಂಟೋನ್ಮೆಂಟ್ ರೈಲ್ವೆ ಕಾಲೋನಿಯಲ್ಲಿರುವ ಜೀವವೈವಿಧ್ಯ ತಾಣದ 368 ವಿವಿಧ ಪ್ರಭೇದದ ಬೃಹತ್ ಮರಗಳಿದ್ದು, ಇವುಗಳನ್ನು ಸಂರಕ್ಷಿಸಲು ಈ ಪ್ರದೇಶವನ್ನು ಜೀವವೈವಿಧ್ಯ ಪಾರಂಪರಿಕ ತಾಣವಾಗಿ ಘೋಷಿಸುವಂತೆ ಸ್ಥಳೀಯರು ಮತ್ತು ಪರಿಸರ ಪ್ರೇಮಿಗಳು ಮನವಿ ಸಲ್ಲಿಸಿದ್ದು, ಈ ಸಂಬಂಧ ಪ್ರಕ್ರಿಯೆ ಆರಂಭಿಸುವಂತೆ ಮತ್ತು ಅಲ್ಲಿಯವರೆಗೆ ಮರ ಕಡಿಯಲು ಅನುಮತಿ ನೀಡದಂತೆ ಅರಣ್ಯ ಸಚಿವರು ಸೂಚಿಸಿದರು.

ಸಭೆಯಲ್ಲಿ ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿ ವಿಜಯ ಮೋಹನ ರಾಜ್, ಎಪಿಸಿಸಿಎಫ್ ಕುಮಾರ್ ಪುಶ್ಕರ್, ಭಾರತೀಯ ವಿಜ್ಞಾನ ಮಂದಿರದ ವಿಜ್ಞಾನಿ ಟಿ. ರಾಮಚಂದ್ರ ಮತ್ತಿತರರು ಪಾಲ್ಗೊಂಡಿದ್ದರು.

ರಾಜ್ಯದ ಕಲಾವಿದರ ಮಾಸಾಶನ ರೂ.2,000ದಿಂದ 2,500ಕ್ಕೆ ಹೆಚ್ಚಳ: ರಾಜ್ಯ ಸರ್ಕಾರ ಅಧಿಕೃತ ಆದೇಶ

BREAKING: 2026ರಿಂದ ಎರಡು ಬಾರಿ 10ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು CBSE ಅನುಮೋದನೆ | CBSE Class 10 Board Exams

Share. Facebook Twitter LinkedIn WhatsApp Email

Related Posts

SHOCKING: ರಾಜ್ಯದಲ್ಲೊಂದು ಮನಕಲಕುವ ಘಟನೆ: ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ನೊಂದು ವೃದ್ಧ ದಂಪತಿ ಆತ್ಮಹತ್ಯೆ

25/06/2025 6:30 PM1 Min Read

ರಾಜ್ಯದ ಕಲಾವಿದರ ಮಾಸಾಶನ ರೂ.2,000ದಿಂದ 2,500ಕ್ಕೆ ಹೆಚ್ಚಳ: ರಾಜ್ಯ ಸರ್ಕಾರ ಅಧಿಕೃತ ಆದೇಶ

25/06/2025 6:13 PM2 Mins Read

ಭಾರತದ ಮೊದಲ ಹಾಗೂ ಶಕ್ತಿಶಾಲಿ ಕ್ವಾಂಟಮ್ ಕಂಪ್ಯೂಟರ್ ಕೇಂದ್ರಕ್ಕೆ ಸಚಿವ ಎನ್ ಎಸ್ ಭೋಸರಾಜು ಭೇಟಿ

25/06/2025 5:51 PM2 Mins Read
Recent News

SHOCKING: ರಾಜ್ಯದಲ್ಲೊಂದು ಮನಕಲಕುವ ಘಟನೆ: ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ನೊಂದು ವೃದ್ಧ ದಂಪತಿ ಆತ್ಮಹತ್ಯೆ

25/06/2025 6:30 PM

Good News : ಖಾಸಗಿ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ

25/06/2025 6:27 PM

ಪಿಸಿಸಿಎಫ್ ನೇತೃತ್ವದಲ್ಲಿ ಪಶ್ಚಿಮಘಟ್ಟ ಧಾರಣಾಸಾಮರ್ಥ್ಯ ಅಧ್ಯಯನ: ಸಚಿವ ಈಶ್ವರ ಖಂಡ್ರೆ

25/06/2025 6:17 PM

ಹಾರಾಡಲು ಯಾರ ಅಪ್ಪಣೆಯೂ ಬೇಕಾಗಿಲ್ಲ ; ‘ಮೋದಿ ಮೊದಲು’ ಖರ್ಗೆ ಟೀಕೆಗೆ ‘ಶಶಿ ತರೂರ್’ ತಿರುಗೇಟು

25/06/2025 6:13 PM
State News
KARNATAKA

SHOCKING: ರಾಜ್ಯದಲ್ಲೊಂದು ಮನಕಲಕುವ ಘಟನೆ: ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ನೊಂದು ವೃದ್ಧ ದಂಪತಿ ಆತ್ಮಹತ್ಯೆ

By kannadanewsnow0925/06/2025 6:30 PM KARNATAKA 1 Min Read

ಬೆಂಗಳೂರು: ರಾಜ್ಯದಲ್ಲೊಂದು ಮನಕಲಕುವ ಘಟನೆ ಎನ್ನುವಂತೆ ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ಮನನೊಂದು ವೃದ್ಧ ದಂಪತಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಜೆಪಿ ನಗರದ…

ಪಿಸಿಸಿಎಫ್ ನೇತೃತ್ವದಲ್ಲಿ ಪಶ್ಚಿಮಘಟ್ಟ ಧಾರಣಾಸಾಮರ್ಥ್ಯ ಅಧ್ಯಯನ: ಸಚಿವ ಈಶ್ವರ ಖಂಡ್ರೆ

25/06/2025 6:17 PM

ರಾಜ್ಯದ ಕಲಾವಿದರ ಮಾಸಾಶನ ರೂ.2,000ದಿಂದ 2,500ಕ್ಕೆ ಹೆಚ್ಚಳ: ರಾಜ್ಯ ಸರ್ಕಾರ ಅಧಿಕೃತ ಆದೇಶ

25/06/2025 6:13 PM

ಭಾರತದ ಮೊದಲ ಹಾಗೂ ಶಕ್ತಿಶಾಲಿ ಕ್ವಾಂಟಮ್ ಕಂಪ್ಯೂಟರ್ ಕೇಂದ್ರಕ್ಕೆ ಸಚಿವ ಎನ್ ಎಸ್ ಭೋಸರಾಜು ಭೇಟಿ

25/06/2025 5:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.