ನ.29ರಂದು ಬೆಂಗಳೂರಿನ ವಿವಿ ಪುರಂನಲ್ಲಿ ಸುಬ್ರಹ್ಮಣ್ಯ ದೇಗುಲ ಜಾತ್ರೆ: ಹಿಂದೂಯೇತರರ ವ್ಯಾಪಾರಕ್ಕೆ ಅವಕಾಶ ನೀಡದಂತೆ VHP ಒತ್ತಾಯ

ಬೆಂಗಳೂರು: ನಗರದ ವಿವಿ ಪುರಂನಲ್ಲಿರುವಂತ ಸುಬ್ರಹ್ಮಣ್ಯ ದೇಗುಲದ ಜಾತ್ರೆಯನ್ನು ಕೋವಿಡ್ ಕಡಿಮೆಯಾದ ಬಳಿ, ಈ ಬಾರಿ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಈ ಜಾತ್ರೆಯಲ್ಲಿ ಹಿಂದುಯೇತರರ ವ್ಯಾಪಾರಕ್ಕೆ ಅವಕಾಶ ನೀಡದಂತೆ ವಿಹೆಚ್ ಪಿ ಮನವಿ ಮಾಡಿದೆ. ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ಸರ್ವಪಕ್ಷಗಳ ಸಭೆ ಕರೆದ ಕೇಂದ್ರ ಸರ್ಕಾರ ಈ ಸಂಬಂಧ ವಿಹೆಚ್ ಪಿ ಹಾಗೂ ಬಜರಂಗ ದಳದಿಂದ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬೆಂಗಳೂರು ದಕ್ಷಿಣ ಡಿಸಿಪಿ ಕೃಷ್ಣಕಾಂತ್ ಗೆ ಲಿಖಿತ ಮನವಿಯನ್ನು ಸಲ್ಲಿಸಲಾಗಿದೆ. ‘ನಟ ವಿದ್ಯಾಭರಣ್’ … Continue reading ನ.29ರಂದು ಬೆಂಗಳೂರಿನ ವಿವಿ ಪುರಂನಲ್ಲಿ ಸುಬ್ರಹ್ಮಣ್ಯ ದೇಗುಲ ಜಾತ್ರೆ: ಹಿಂದೂಯೇತರರ ವ್ಯಾಪಾರಕ್ಕೆ ಅವಕಾಶ ನೀಡದಂತೆ VHP ಒತ್ತಾಯ