‘ಆರೋಗ್ಯ ಇಲಾಖೆ’ಯನ್ನು ಭ್ರಷ್ಟಾಚಾರದ ಕೊಂಪೆ ಮಾಡಿದ ಕೀರ್ತಿ ‘ಸುಧಾಕರ್‌’ ಅವರದ್ದು – ಕಾಂಗ್ರೆಸ್ ಕಿಡಿ

ಬೆಂಗಳೂರು: ಬೆಳಗಾವಿಯಲ್ಲಿ ವೆಂಟಿಲೇಟರ್ ಸಿಗದೆ ಸಾವು, ಹಾಸನದಲ್ಲಿ ಚಿಕಿತ್ಸೆ ನಿರಾಕರಿಸಿ ಸಾವು, ಈಗ ಮಧುಗಿರಿಯಲ್ಲಿ ವೈದ್ಯರ ಕರ್ತವ್ಯಲೋಪದಿಂದ ಸಾವು. ಈ ಎಲ್ಲದಕ್ಕೂ ಬೇಜವಾಬ್ದಾರಿ ಸಚಿವ ಸುಧಾಕರ್ ನೇರ ಹೊಣೆ. ಆರೋಗ್ಯ ಇಲಾಖೆಯನ್ನು ( Health Department ) ಭ್ರಷ್ಟಾಚಾರದ ಕೊಂಪೆ ಮಾಡಿದ ಕೀರ್ತಿ ಸುಧಾಕರ್‌ರದ್ದು. ಜೀವ ಉಳಿಸುವ ಬದಲು ಜೀವ ತೆಗೆಯುತ್ತಿದೆ ಈ ಸರ್ಕಾರ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ( Karnataka Congress ) ಟ್ವಿಟ್ಟರ್ ನಲ್ಲಿ ವಾಗ್ಧಾಳಿ ನಡೆಸಿದೆ. ಬೆಳಗಾವಿಯಲ್ಲಿ ವೆಂಟಿಲೇಟರ್ ಸಿಗದೆ ಸಾವು,ಹಾಸನದಲ್ಲಿ ಚಿಕಿತ್ಸೆ … Continue reading ‘ಆರೋಗ್ಯ ಇಲಾಖೆ’ಯನ್ನು ಭ್ರಷ್ಟಾಚಾರದ ಕೊಂಪೆ ಮಾಡಿದ ಕೀರ್ತಿ ‘ಸುಧಾಕರ್‌’ ಅವರದ್ದು – ಕಾಂಗ್ರೆಸ್ ಕಿಡಿ