BIGG NEWS : ಸುಧಾಕರ್‌ಗೆ ಅಹಂಕಾರ ಜಾಸ್ತಿ , ಬಿಜೆಪಿ ಶಾಸಕರ ಮಾತುಗಳನ್ನೆಲ್ಲ ಕೇಳಲ್ಲ: ಸೋಮಶೇಖರ್‌ ರೆಡ್ಡಿಗರಂ

ಬಳ್ಳಾರಿ : ಡಾ. ಸುಧಾಕರ್ ಅವರಿಗೆ ಅಹಂಕಾರ ಜಾಸ್ತಿ, ಸುಧಾಕರ್‌ ಬಿಜೆಪಿ ಶಾಸಕರ ಮಾತುಗಳನ್ನೆಲ್ಲ ಕೇಳಲ್ಲ ಎಂದು  ಸೋಮಶೇಖರ್‌ ರೆಡ್ಡಿ,  ಸುಧಾಕರ್‌ ವಿರುದ್ಧ ಕಿಡಿಕಾರಿದ್ದಾರೆ.  BIGG NEWS: ಇಡಿ ವಿಚಾರಣೆಗಾಗಿ ದೆಹಲಿಗೆ ಹೋಗುತ್ತೇನೆ; ಡಿ.ಕೆ ಶಿವಕುಮಾರ್‌ ಸ್ಪಷ್ಟನೆ ವಿಧಾನಸಭೆಗೆ ಅನಾರೋಗ್ಯದ ನಿಮಿತ್ತ ಆರೋಗ್ಯ ಸಚಿವ ಡಾ. ಸುಧಾಕರ್‌ ಆಗಮಿಸದ  ಹಿನ್ನೆಲೆ ಸುಧಾಕರ್‌ಗೆ ಅಹಂಕಾರ ಜಾಸ್ತಿ. ಬಿಜೆಪಿ ಶಾಸಕರ ಮಾತುಗಳನ್ನೆಲ್ಲ ಕೇಳಲ್ಲ.  ಈ ಬಾರಿ ಸದನಕ್ಕೂ ಬಂದಿಲ್ಲ ಬಿಜೆಪಿ ಶಾಸಕರ ಕೈಗೆ ಸಿಗಲ್ಲ, ಈಬಾರಿ ಸದನಕ್ಕೂ ಬಂದಿಲ್ಲ ಬಳ್ಳಾರಿಯಲ್ಲಿ … Continue reading BIGG NEWS : ಸುಧಾಕರ್‌ಗೆ ಅಹಂಕಾರ ಜಾಸ್ತಿ , ಬಿಜೆಪಿ ಶಾಸಕರ ಮಾತುಗಳನ್ನೆಲ್ಲ ಕೇಳಲ್ಲ: ಸೋಮಶೇಖರ್‌ ರೆಡ್ಡಿಗರಂ