ಸದ್ಯಕ್ಕೆ ‘ಒಮಿಕ್ರಾನ್’ ಆತಂಕವಿಲ್ಲ, ಗಡಿ ಭಾಗದಲ್ಲಿ ಕಟ್ಟೆಚ್ಚರ : ಆರೋಗ್ಯ ಸಚಿವ ಡಾ.ಕೆ ಸುಧಾಕರ್

ಮೈಸೂರು: ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ಬಗ್ಗೆ ಯಾವುದೇ ಆತಂಕವಿಲ್ಲ, ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಮೈಸೂರಿನಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ. ಒಮಿಕ್ರಾನ್ ಭೀತಿ ಹಿನ್ನೆಲೆ ಈ ಬೆನ್ನಲ್ಲೆ ಮೈಸೂರಿನಲ್ಲಿ ಮಾತಾನಾಡಿದ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಸದ್ಯಕ್ಕೆ ಓಮಿಕ್ರಾನ್ (Omicron) ಆತಂಕ ಇಲ್ಲ, ನಮ್ಮಲ್ಲಿ ಓಮಿಕ್ರಾನ್ ರೂಪಾಂತರ ಪತ್ತೆಯಾಗಿಲ್ಲ ಎಂದರು. ಅಮೆರಿಕಾದಲ್ಲಿ ತೀವ್ರತರವಾದ ಕೇಸ್ಗಳು ಕಂಡುಬಂದಿವೆ. ಮಹಾರಾಷ್ಟ್ರದಲ್ಲಿ ಒಂದು ಕೇಸ್ ಪತ್ತೆಯಾಗಿದೆ. ನಮ್ಮಲ್ಲಿ ಕೇಸ್ ಪತ್ತೆಯಾಗಿಲ್ಲ, ಆದರೂ ಗಡಿ ಜಿಲ್ಲೆಗಳಿಗೆ ವಿಸ್ತೃತವಾದ ಮಾರ್ಗಸೂಚಿ ನೀಡಿದ್ದೇವೆ ಎಂದು … Continue reading ಸದ್ಯಕ್ಕೆ ‘ಒಮಿಕ್ರಾನ್’ ಆತಂಕವಿಲ್ಲ, ಗಡಿ ಭಾಗದಲ್ಲಿ ಕಟ್ಟೆಚ್ಚರ : ಆರೋಗ್ಯ ಸಚಿವ ಡಾ.ಕೆ ಸುಧಾಕರ್