ಮಂಡ್ಯ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ತಮ್ಮ ವ್ಯಾಪ್ತಿಯೊಳಗಿನ ಕಬ್ಬನ್ನು ಮಾತ್ರ ಖರೀದಿಸಬೇಕು: DC ಡಾ.ಕುಮಾರ

ಮಂಡ್ಯ: ಜಿಲ್ಲೆಯಲ್ಲಿರುವ 5 ಸಕ್ಕರೆ ಕಾರ್ಖಾನೆಗಳು ತಮಗೆ ನಿಗಧಿ ಮಾಡಿರುವ ವ್ಯಾಪ್ತಿಯಲ್ಲಿ ಮಾತ್ರ ರೈತರಿಂದ ಕಬ್ಬನ್ನು ಖರೀದಿಸಬೇಕು. ಅನಧಿಕೃತವಾಗಿ ಬೇರೆ ಸಕ್ಕರೆ ಕಾರ್ಖಾನೆ ವ್ಯಾಪ್ತಿಯ ರೈತರಿಂದ ಕಬ್ಬು ಖರೀದಿಸಿದರೆ ಅಂತಹ ಸಕ್ಕರೆ ಕಾರ್ಖಾನೆಯ ಪರವಾನಿಗೆ ರದ್ದುಪಡಿಸಲು ಜಿಲ್ಲಾಧಿಕಾರಿ ಡಾ. ಕುಮಾರ ಅವರು ಎಚ್ಚರಿಕೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಶುಗರ್ ಫ್ಯಾಕ್ಟರಿ ಸಂಬಂಧ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಬಾರಿ ಬರದ ಹಿನ್ನೆಲೆಯಲ್ಲಿ ಕಬ್ಬಿನ ಇಳುವರಿ ಸಹ ಕಡಿಮೆ ಇರುತ್ತದೆ. ಸಕ್ಕರೆ ಕಾರ್ಖಾನೆಗಳು ಕಬ್ಬು … Continue reading ಮಂಡ್ಯ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ತಮ್ಮ ವ್ಯಾಪ್ತಿಯೊಳಗಿನ ಕಬ್ಬನ್ನು ಮಾತ್ರ ಖರೀದಿಸಬೇಕು: DC ಡಾ.ಕುಮಾರ