Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಿಜಿ ಮೆಡಿಕಲ್: ಡಿ.10-19ರವರೆಗೆ ಮೂಲ ದಾಖಲೆ ಸಲ್ಲಿಸಲು ವೇಳಾಪಟ್ಟಿ ಪ್ರಕಟ

09/12/2025 4:48 PM

ರೈತರಿಗೆ ಕಬ್ಬಿನ ಬಾಕಿ ಪಾವತಿ ಶೂನ್ಯ: MLC ದಿನೇಶ್‌ ಗೂಳಿಗೌಡ ಪ್ರಶ್ನೆಗೆ ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ ಉತ್ತರ

09/12/2025 4:47 PM

BREAKING: 8ನೇ ವೇತನ ಆಯೋಗ ಜಾರಿ ಕುರಿತು ಸಂಸತ್ತಿನಲ್ಲಿ ಮಹತ್ವದ ಮಾಹಿತಿ ಹಂಚಿಕೊಂಡ ಕೇಂದ್ರ ಸರ್ಕಾರ | 8th Pay Commission

09/12/2025 4:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈತರಿಗೆ ಕಬ್ಬಿನ ಬಾಕಿ ಪಾವತಿ ಶೂನ್ಯ: MLC ದಿನೇಶ್‌ ಗೂಳಿಗೌಡ ಪ್ರಶ್ನೆಗೆ ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ ಉತ್ತರ
KARNATAKA

ರೈತರಿಗೆ ಕಬ್ಬಿನ ಬಾಕಿ ಪಾವತಿ ಶೂನ್ಯ: MLC ದಿನೇಶ್‌ ಗೂಳಿಗೌಡ ಪ್ರಶ್ನೆಗೆ ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ ಉತ್ತರ

By kannadanewsnow0909/12/2025 4:47 PM

ಬೆಳಗಾವಿ ಸುವರ್ಣ ವಿಧಾನಸೌಧ : ರಾಜ್ಯದಲ್ಲಿ ಒಟ್ಟು 98 ಸಕ್ಕರೆ ಕಾರ್ಖಾನೆಗಳು ಅಸ್ತಿತ್ವದಲ್ಲಿದ್ದು, ಇವುಗಳಲ್ಲಿ ಪ್ರಸ್ತುತ 81 ಕಾರ್ಖಾನೆಗಳು ಕಾರ್ಯನಿರತವಾಗಿವೆ. ಅಲ್ಲದೆ, ಕಬ್ಬು ಸರಬರಾಜು ಮಾಡಿದ ರೈತರಿಗೆ ಸಕ್ಕರೆ ಕಾರ್ಖಾನೆಗಳಿಂದ ಯಾವುದೇ ರೀತಿಯ ಕಬ್ಬಿನ ದರ ಬಾಕಿ ಉಳಿದಿಲ್ಲ. ಇನ್ನು 2024-25ನೇ ಸಾಲಿನಲ್ಲಿ 521.61 ಲಕ್ಷ ಮೆಟ್ರಿಕ್ ಟನ್ ಕಬ್ಬು ಅರೆಯಲಾಗಿದೆ ಎಂದು ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವರಾದ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

ವಿಧಾನ ಪರಿಷತ್‌ ಶಾಸಕರಾದ ದಿನೇಶ್‌ ಗೂಳಿಗೌಡ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಳೆದ ಮೂರು ವರ್ಷಗಳಲ್ಲಿ (2022-23, 2023-24 ಮತ್ತು 2024-25ರ) ಕಾರ್ಖಾನೆಗಳಿಗೆ ಸರಬರಾಜು ಮಾಡಿದ ಕಬ್ಬಿನ ಸಂಪೂರ್ಣ ಮೊತ್ತವನ್ನು ರೈತರಿಗೆ ಪಾವತಿಸಲಾಗಿದೆ ಎಂದು ತಿಳಿಸಿದ್ದಾರೆ.

3 ವರ್ಷಗಳಲ್ಲಿ ಕಬ್ಬು ಅರೆದಿರುವ ವಿವರ

ಕಾರ್ಖಾನೆಗಳಲ್ಲಿ ಅರೆಯಲಾದ ಕಬ್ಬಿನ ಪ್ರಮಾಣ: ಲಕ್ಷ ಮೆಟ್ರಿಕ್ ಟನ್‌ಗಳಲ್ಲಿ ವಿವರ
• 2022-23: ಒಟ್ಟು 603.55 ಲಕ್ಷ ಮೆಟ್ರಿಕ್ ಟನ್ ಕಬ್ಬು ಅರೆಯಲಾಗಿದೆ
– ಇದರಲ್ಲಿ ಪಾವತಿಸಿದ ಮೊತ್ತ: 20138.93 ಕೋಟಿ ರೂ.
• 2023-24: ಒಟ್ಟು 585.08 ಲಕ್ಷ ಮೆಟ್ರಿಕ್ ಟನ್ ಕಬ್ಬು ಅರೆಯಲಾಗಿದೆ
• ಇದರಲ್ಲಿ ಪಾವತಿಸಿದ ಮೊತ್ತ: 20645.91 ಕೋಟಿ ರೂ.
• 2024-25: ಒಟ್ಟು 521.61 ಲಕ್ಷ ಮೆಟ್ರಿಕ್ ಟನ್ ಕಬ್ಬು ಅರೆಯಲಾಗಿದೆ.
• ಇದರಲ್ಲಿ ಪಾವತಿಸಿದ ಮೊತ್ತ: 19569.15 ಕೋಟಿ ರೂ.

ರಾಜ್ಯ ಸರ್ಕಾರವು ಪ್ರಸಕ್ತ ಹಂಗಾಮಿನಲ್ಲಿ ಕಬ್ಬು ಬೆಳೆಗಾರರ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ ಮಹತ್ವದ ನಿರ್ಧಾರಗಳನ್ನು ಕೈಗೊಂಡಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ರೈತ ಪ್ರತಿನಿಧಿಗಳ ನಡುವಿನ ಸಭೆಯಲ್ಲಿ ತೀರ್ಮಾನಿಸಿದಂತೆ ನವೆಂಬರ್ 8ರಂದು ಸರ್ಕಾರವು ಅಧಿಕೃತ ಆದೇಶವನ್ನು ಹೊರಡಿಸಿತ್ತು. ಈ ಆದೇಶದ ಪ್ರಕಾರ, ಕನಿಷ್ಠ ಹೆಚ್ಚುವರಿ ಕಬ್ಬು ಬೆಲೆಯನ್ನು ನಿಗದಿಪಡಿಸಲಾಗಿತ್ತು. 9.5% ಅಥವಾ ಕಡಿಮೆ ಸಕ್ಕರೆ ಇಳುವರಿ ದರ ಇರುವ ಕಬ್ಬಿಗೆ ಪ್ರತಿ ಟನ್‌ಗೆ ಕಾರ್ಖಾನೆ ಮತ್ತು ರಾಜ್ಯ ಸರ್ಕಾರದಿಂದ ತಲಾ ₹50 ರಂತೆ ಒಟ್ಟು ₹100 ಹೆಚ್ಚುವರಿ ಬೆಲೆಯನ್ನು ಘೋಷಿಸಲಾಯಿತು. ಅದೇ ರೀತಿ, 10.25% ಇಳುವರಿ ದರಕ್ಕೆ, ಕಟಾವು ಮತ್ತು ಸಾಗಾಟ ವೆಚ್ಚ ಹೊರತುಪಡಿಸಿ, ಪ್ರತಿ ಟನ್‌ಗೆ ಒಟ್ಟು ₹3,200 ದರ ನಿಗದಿಪಡಿಸಲಾಗಿತ್ತು. ಒಟ್ಟಾರೆಯಾಗಿ ರೈತರಿಗೆ ₹3300 ದೊರೆಯುವಂತೆ ದರ ನಿಗದಿಪಡಿಸಲಾಗಿತ್ತು.

Share. Facebook Twitter LinkedIn WhatsApp Email

Related Posts

ಪಿಜಿ ಮೆಡಿಕಲ್: ಡಿ.10-19ರವರೆಗೆ ಮೂಲ ದಾಖಲೆ ಸಲ್ಲಿಸಲು ವೇಳಾಪಟ್ಟಿ ಪ್ರಕಟ

09/12/2025 4:48 PM1 Min Read

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ : ಕೆಂಪೇಗೌಡ ಏರ್ಪೋರ್ಟ್ ಮುತ್ತಿಗೆ ಹಾಕಲು ಯತ್ನಿಸಿದ ವಾಟಳ್ ನಾಗರಾಜ್ ಖಾಕಿ ವಶಕ್ಕೆ

09/12/2025 4:42 PM1 Min Read

ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ : ಪ್ರಿಯತಮೆಯ ಮನೆಯಲ್ಲಿಯೇ ಪ್ರಿಯಕರ ಬೆಂಕಿಗೆ ಬಲಿ!

09/12/2025 4:28 PM1 Min Read
Recent News

ಪಿಜಿ ಮೆಡಿಕಲ್: ಡಿ.10-19ರವರೆಗೆ ಮೂಲ ದಾಖಲೆ ಸಲ್ಲಿಸಲು ವೇಳಾಪಟ್ಟಿ ಪ್ರಕಟ

09/12/2025 4:48 PM

ರೈತರಿಗೆ ಕಬ್ಬಿನ ಬಾಕಿ ಪಾವತಿ ಶೂನ್ಯ: MLC ದಿನೇಶ್‌ ಗೂಳಿಗೌಡ ಪ್ರಶ್ನೆಗೆ ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ ಉತ್ತರ

09/12/2025 4:47 PM

BREAKING: 8ನೇ ವೇತನ ಆಯೋಗ ಜಾರಿ ಕುರಿತು ಸಂಸತ್ತಿನಲ್ಲಿ ಮಹತ್ವದ ಮಾಹಿತಿ ಹಂಚಿಕೊಂಡ ಕೇಂದ್ರ ಸರ್ಕಾರ | 8th Pay Commission

09/12/2025 4:44 PM

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ : ಕೆಂಪೇಗೌಡ ಏರ್ಪೋರ್ಟ್ ಮುತ್ತಿಗೆ ಹಾಕಲು ಯತ್ನಿಸಿದ ವಾಟಳ್ ನಾಗರಾಜ್ ಖಾಕಿ ವಶಕ್ಕೆ

09/12/2025 4:42 PM
State News
KARNATAKA

ಪಿಜಿ ಮೆಡಿಕಲ್: ಡಿ.10-19ರವರೆಗೆ ಮೂಲ ದಾಖಲೆ ಸಲ್ಲಿಸಲು ವೇಳಾಪಟ್ಟಿ ಪ್ರಕಟ

By kannadanewsnow0909/12/2025 4:48 PM KARNATAKA 1 Min Read

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳ ಎರಡನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸಲು ಅರ್ಹರಾಗಿರುವ ಅಭ್ಯರ್ಥಿಗಳು, ಡಿ.10ರಿಂದ 19ರವರೆಗೆ ತಮ್ಮ ಮೂಲ…

ರೈತರಿಗೆ ಕಬ್ಬಿನ ಬಾಕಿ ಪಾವತಿ ಶೂನ್ಯ: MLC ದಿನೇಶ್‌ ಗೂಳಿಗೌಡ ಪ್ರಶ್ನೆಗೆ ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ ಉತ್ತರ

09/12/2025 4:47 PM

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ : ಕೆಂಪೇಗೌಡ ಏರ್ಪೋರ್ಟ್ ಮುತ್ತಿಗೆ ಹಾಕಲು ಯತ್ನಿಸಿದ ವಾಟಳ್ ನಾಗರಾಜ್ ಖಾಕಿ ವಶಕ್ಕೆ

09/12/2025 4:42 PM

ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ : ಪ್ರಿಯತಮೆಯ ಮನೆಯಲ್ಲಿಯೇ ಪ್ರಿಯಕರ ಬೆಂಕಿಗೆ ಬಲಿ!

09/12/2025 4:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.