BIGG NEWS : ಪ್ರತಿ ಟನ್ ಕಬ್ಬಿಗೆ 5500 ರೂ.ನಿಗದಿಗೆ ಒತ್ತಾಯಿಸಿ ರೈತರಿಂದ ಇಂದು ‘ಹೆದ್ದಾರಿ ಬಂದ್’ |Farmer Protest

ಬೆಂಗಳೂರು: ಕಬ್ಬಿಗೆ ದರ 5,500 ದರ ನಿಗದಿ ಮಾಡುವಂತೆ ಆಗ್ರಹಿಸಿ ಇಂದು  ಕಬ್ಬು ಬೆಳೆಗಾರರು ರಸ್ತೆಗೆ ಇಳಿದು ಪ್ರತಿಭಟನೆ ನಡೆಸಲಿದ್ದಾರೆ. ಇಂದು  ಬೆಳಗ್ಗೆ 11ರಿಂದ 1 ಗಂಟೆಯವರೆಗೆ ಹೆದ್ದಾರಿಗಳನ್ನು ತಡೆಯಲಾಗುವುದು ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ. ಸರ್ಕಾರ ಈ ಪ್ರತಿಭಟನೆ ಜಗ್ಗದೇ ಹೋದಲ್ಲಿ ವಿವಿಧ ಜಿಲ್ಲೆಗಳ ಜಿಲ್ಲಾಡಳಿತಕ್ಕೆ ಮುತ್ತಿಗೆ ಹಾಕಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ. ರಾಜ್ಯ ಕಬ್ಬು ಬೆಳೆಗಾರರದ್ದಾಗಿದೆ. ರಾಜ್ಯದ ಮೂವತ್ತು ಲಕ್ಷ ಕಬ್ಬು ಬೆಳೆಗಾರರ ಪರವಾಗಿ … Continue reading BIGG NEWS : ಪ್ರತಿ ಟನ್ ಕಬ್ಬಿಗೆ 5500 ರೂ.ನಿಗದಿಗೆ ಒತ್ತಾಯಿಸಿ ರೈತರಿಂದ ಇಂದು ‘ಹೆದ್ದಾರಿ ಬಂದ್’ |Farmer Protest