BREAKING NEWS : ಸುಳ್ಯದಲ್ಲಿ ಅನ್ಯಕೋವಿನ ವಿದ್ಯಾರ್ಥಿಗೆ ಕಾಲೇಜಿನಲ್ಲಿ ಹಿಗ್ಗಾಮುಗ್ಗಾ ಥಳಿತ : 7 ವಿದ್ಯಾರ್ಥಿಗಳ ವಿರುದ್ಧ ಕೇಸ್‌ ದಾಖಲು

ದಕ್ಷಿಣ ಕನ್ನಡ  :   ಜಿಲ್ಲೆಯ ಸುಳ್ಯ ಕಸಬಾ ಗ್ರಾಮದ ಕೊಡಿಯಾಲಬೈಲು ಎಂಬಲ್ಲಿ ಹಿಂದೂ ವಿದ್ಯಾರ್ಥಿನಿಯೊಂದಿಗೆ ಸ್ನೇಹ ಬೆಳೆಸಿದ್ದ ಮುಸ್ಲಿಂ ವಿದ್ಯಾರ್ಥಿಗೆ ಅದೇ ಕಾಲೇಜಿನ ವಿದ್ಯಾರ್ಥಿಗಳ ತಂಡವೊಂದು ಹಿಗ್ಗಾಮುಗ್ಗ ಥಳಿಸಿ ಜೀವ ಬೆದರಿಕೆಯೊಡ್ಡಿದ ಘಟನೆ ಬೆಳಕಿಗೆ ಬಂದಿದೆ. BIGG NEWS : ʻ ಇಂದಿನಿಂದ ದೇಶದ ಮೊದಲ ವರ್ಚುಯಲ್ ಶಾಲೆ ಆರಂಭ ʼ : ಅರವಿಂದ್ ಕೇಜ್ರಿವಾಲ್‌ ಘೋಷಣೆ ಆರೋಪಿಗಳನ್ನು ದೀಕ್ಷಿತ್ (ಬಿಬಿಎ) ಮತ್ತು ಧನುಷ್(ಬಿಬಿಎ ) ಪ್ರಜ್ವಲ್, (ಅಂತಿಮ ವರ್ಷದ ಬಿಬಿಎ) ತನುಜ್ (ಅಂತಿಮ ವರ್ಷದ ಬಿಕಾಂ) … Continue reading BREAKING NEWS : ಸುಳ್ಯದಲ್ಲಿ ಅನ್ಯಕೋವಿನ ವಿದ್ಯಾರ್ಥಿಗೆ ಕಾಲೇಜಿನಲ್ಲಿ ಹಿಗ್ಗಾಮುಗ್ಗಾ ಥಳಿತ : 7 ವಿದ್ಯಾರ್ಥಿಗಳ ವಿರುದ್ಧ ಕೇಸ್‌ ದಾಖಲು