Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಫೋನ್ ಚಟ ಬಿಡಿಸಲು ಬಂದಿದೆ ಹೊಸ ಐಡಿಯಾ: ‘ಬ್ರಿಕಿಂಗ್’ ಪ್ರಯೋಗ ಮಾಡಿ; ಮೊಬೈಲ್ ಗುಲಾಮಗಿರಿಯಿಂದ ಪಾರಾಗಿ!

16/02/2026 12:43 PM

GOOD NEWS : `BP’ ಕಾಯಿಲೆ ಇರೋರಿಗೆ ಗುಡ್ ನ್ಯೂಸ್ : ಇನ್ಮುಂದೆ ಮಾತ್ರೆಗಳ ಅಗತ್ಯವಿಲ್ಲ, ವರ್ಷಕ್ಕೆ ಕೇವಲ ಎರಡು ಇಂಜೆಕ್ಷನ್‌ಗಳು !

16/02/2026 12:37 PM

BREAKING: 1993ರ ಮುಂಬೈ ಬಾಂಬ್ ಸ್ಫೋಟ ಪ್ರಕರಣ: ಅಬು ಸಲೇಂ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್ !

16/02/2026 12:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಭ್ರೂಣಲಿಂಗ’ ಪತ್ತೆ ದಂಧೆಯನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಸರ್ಕಾರ ವಿಫಲ : ಸಂಸದೆ ಸುಮಲತಾ ಅಂಬರೀಷ್ ಕಿಡಿ
KARNATAKA

‘ಭ್ರೂಣಲಿಂಗ’ ಪತ್ತೆ ದಂಧೆಯನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಸರ್ಕಾರ ವಿಫಲ : ಸಂಸದೆ ಸುಮಲತಾ ಅಂಬರೀಷ್ ಕಿಡಿ

By kannadanewsnow0518/05/2024 5:57 PM
sumalatha ambareesh

ಮಂಡ್ಯ : ಕಳೆದ ವರ್ಷ ಇಡೀ ದೇಶವೇ ಬೆಚ್ಚಿ ಬೀಳಿಸುವಂತೆ ಮಂಡ್ಯ ಜಿಲ್ಲೆಯಲ್ಲಿ ಭ್ರೂಣಲಿಂಗ ಹತ್ಯೆ ಪ್ರಕರಣ ನಡೆದಿತ್ತು. ಇದೀಗ ಇತ್ತೀಚಿಗೆ ಪಾಂಡವಪುರದಲ್ಲೂ ಕೂಡ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಬೆಳಕಿಗೆ ಬಂದಿತ್ತು. ಈ ಒಂದು ಘಟನೆ ಕುರಿತಂತೆ ಮಂಡ್ಯ ಸಂಸದ ಅಂಬರೀಶ್ ರವರು ಸರ್ಕಾರದ ವಿರುದ್ಧ ಕಿಡಿ ಕಾರಿಂದು ಭ್ರೂಣಲಿಂಗ ಪತ್ತೆ ದಂಧೆಯನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ಅಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದು, ಮಂಡ್ಯ ಜಿಲ್ಲೆಯ ಹಲವೆಡೆ ಹಲವು ತಿಂಗಳುಗಳ ಹಿಂದೆಯೇ ಬೆಳಕಿಗೆ ಬಂದ ಭ್ರೂಣಲಿಂಗ ಪತ್ತೆ ದಂಧೆಯನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಹಾಗೂ ತಪ್ಪಿತಸ್ಥರನ್ನು ಶಿಕ್ಷಿಸಲು ರಾಜ್ಯ ಸರ್ಕಾರ ವಿಫಲವಾಗಿರುವುದು ವಿಷಾದನೀಯ ಹಾಗೂ ಖಂಡನೀಯ.

ಹಲವು ಬಾರಿ ಈ ಕುರಿತು ಜಿಲ್ಲಾ ಆರೋಗ್ಯಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರದ ಗಮನಕ್ಕೆ ತಂದು ಎಚ್ಚರಿಸಿದ್ದರೂ ಈ ಬಗ್ಗೆ ಅಸಡ್ಡೆ ಯಾಕೆ? ಈ ಕರಾಳ ದಂಧೆ ನಿರ್ಭಯವಾಗಿ ನಡೆಯುತ್ತಿದ್ದರೂ, ಕಾಂಗ್ರೆಸ್ ಸರ್ಕಾರ ಈ ವಿಚಾರದಲ್ಲಿ ನಿರ್ಲಕ್ಷ್ಯ ಧೋರಣೆ ಯಾಕೆ ತೋರಿದೆ ಪಾಂಡವಪುರ ಪಟ್ಟಣದ ಸರ್ಕಾರಿ ಕ್ವಾಟ್ರಸ್‌ನಲ್ಲಿ, ಆಸ್ಪತ್ರೆಗಳಲ್ಲಿ ನಡೆಯುತ್ತಿದ್ದ ನೀಚ ಕೃತ್ಯ ಕಳವಳಕಾರಿ.

ಈ ಹಿಂದೆಯೇ ಈ ಪ್ರಕರಣಗಳು ಬೆಳಕಿಗೆ ಬಂದಾಗ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದರೆ ಪುನಃ ಇಂತಹ ಪ್ರಕರಣಗಳು ನಡೆಯುತ್ತಿದ್ದವೇ? ಈಗಲಾದರೂ ಈ ದುಷ್ಕೃತ್ಯದಲ್ಲಿ ಶಾಮೀಲಾದ ವೈದ್ಯಾಧಿಕಾರಿಗಳು ಸೇರಿದಂತೆ ಇತರ ತಪ್ಪಿತಸ್ಥರಿಗೆ ಸರ್ಕಾರ ಶಿಕ್ಷೆ ವಿಧಿಸುವುದೇ?

ಭ್ರೂಣ ಲಿಂಗ ಪತ್ತೆಯಿಂದಾಗಿ ಅದೆಷ್ಟೋ ಹೆಣ್ಣು ಶಿಶುಗಳು ಗರ್ಭದಿಂದ ಹೊರಬಂದು, ಹೊರ ಜಗತ್ತನ್ನು ಕಾಣುವ ಮೊದಲೇ ಹತ್ಯೆಯಾಗುತ್ತಿದ್ದಾರೆ. ಓರ್ವ ತಾಯಿಯಾಗಿ ಇಂತಹ ಹೇಯ ಕೃತ್ಯದ ಬಗ್ಗೆ ತಿಳಿದು ನೋವಾಗುತ್ತಿದೆ. ರಾಜ್ಯ ಸರ್ಕಾರ ಈ ರಾಕ್ಷಸ ಪ್ರವೃತ್ತಿಯ ಪ್ರಕರಣಗಳನ್ನು ಲಘುವಾಗಿ ಪರಿಗಣಿಸದೆ ಈ ಕೂಡಲೇ ಅಗತ್ಯ ಕ್ರಮ ಕೈಗೊಂಡು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಿ, ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಮುನ್ನೆಚ್ಚರಿಕೆಯ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸುತ್ತಿದ್ದೇನೆ.

Share. Facebook Twitter LinkedIn WhatsApp Email

Related Posts

GOOD NEWS : `BP’ ಕಾಯಿಲೆ ಇರೋರಿಗೆ ಗುಡ್ ನ್ಯೂಸ್ : ಇನ್ಮುಂದೆ ಮಾತ್ರೆಗಳ ಅಗತ್ಯವಿಲ್ಲ, ವರ್ಷಕ್ಕೆ ಕೇವಲ ಎರಡು ಇಂಜೆಕ್ಷನ್‌ಗಳು !

16/02/2026 12:37 PM1 Min Read

BIG UPDATE : 3ನೇ ಮಹಡಿಯಿಂದ ಹಾರಿ SSLC ವಿದ್ಯಾರ್ಥಿ ಆತ್ಮಹತ್ಯೆ ಕೇಸ್ : ವಾರ್ಡನ್ ಕಿರುಕುಳಕ್ಕೆ ಬೇಸತ್ತು ಸೂಸೈಡ್!

16/02/2026 12:19 PM1 Min Read

BREAKING : ಧಾರವಾಡ ಹೈಕೋರ್ಟ್ ಸೇರಿದಂತೆ ರಾಜ್ಯದ 5 ಜಿಲ್ಲಾ ಕೋರ್ಟಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ!

16/02/2026 12:16 PM1 Min Read
Recent News

ಫೋನ್ ಚಟ ಬಿಡಿಸಲು ಬಂದಿದೆ ಹೊಸ ಐಡಿಯಾ: ‘ಬ್ರಿಕಿಂಗ್’ ಪ್ರಯೋಗ ಮಾಡಿ; ಮೊಬೈಲ್ ಗುಲಾಮಗಿರಿಯಿಂದ ಪಾರಾಗಿ!

16/02/2026 12:43 PM

GOOD NEWS : `BP’ ಕಾಯಿಲೆ ಇರೋರಿಗೆ ಗುಡ್ ನ್ಯೂಸ್ : ಇನ್ಮುಂದೆ ಮಾತ್ರೆಗಳ ಅಗತ್ಯವಿಲ್ಲ, ವರ್ಷಕ್ಕೆ ಕೇವಲ ಎರಡು ಇಂಜೆಕ್ಷನ್‌ಗಳು !

16/02/2026 12:37 PM

BREAKING: 1993ರ ಮುಂಬೈ ಬಾಂಬ್ ಸ್ಫೋಟ ಪ್ರಕರಣ: ಅಬು ಸಲೇಂ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್ !

16/02/2026 12:35 PM

ಶಬರಿಮಲೆ ವಿವಾದಕ್ಕೆ ಸಿಗಲಿದೆಯೇ ಅಂತಿಮ ತೀರ್ಪು? ಏಪ್ರಿಲ್ 7 ರಿಂದ ಸುಪ್ರೀಂ ಕೋರ್ಟ್‌ನಲ್ಲಿ ಮರುಪರಿಶೀಲನಾ ಅರ್ಜಿಗಳ ವಿಚಾರಣೆ!

16/02/2026 12:30 PM
State News
KARNATAKA

GOOD NEWS : `BP’ ಕಾಯಿಲೆ ಇರೋರಿಗೆ ಗುಡ್ ನ್ಯೂಸ್ : ಇನ್ಮುಂದೆ ಮಾತ್ರೆಗಳ ಅಗತ್ಯವಿಲ್ಲ, ವರ್ಷಕ್ಕೆ ಕೇವಲ ಎರಡು ಇಂಜೆಕ್ಷನ್‌ಗಳು !

By kannadanewsnow5716/02/2026 12:37 PM KARNATAKA 1 Min Read

ಅಧಿಕ ರಕ್ತದೊತ್ತಡವು ಈಗ ದೊಡ್ಡ ಸಮಸ್ಯೆಯಾಗುತ್ತಿದೆ. ಅಧಿಕ ರಕ್ತದೊತ್ತಡದಿಂದಾಗಿ, ಹೃದಯಾಘಾತ ಮತ್ತು ಪಾರ್ಶ್ವವಾಯು ಸೇರಿದಂತೆ ಅನೇಕ ಮಾರಣಾಂತಿಕ ಸಮಸ್ಯೆಗಳು ಹೆಚ್ಚುತ್ತಿವೆ.…

BIG UPDATE : 3ನೇ ಮಹಡಿಯಿಂದ ಹಾರಿ SSLC ವಿದ್ಯಾರ್ಥಿ ಆತ್ಮಹತ್ಯೆ ಕೇಸ್ : ವಾರ್ಡನ್ ಕಿರುಕುಳಕ್ಕೆ ಬೇಸತ್ತು ಸೂಸೈಡ್!

16/02/2026 12:19 PM

BREAKING : ಧಾರವಾಡ ಹೈಕೋರ್ಟ್ ಸೇರಿದಂತೆ ರಾಜ್ಯದ 5 ಜಿಲ್ಲಾ ಕೋರ್ಟಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ!

16/02/2026 12:16 PM
BREAKING NEWS

BREAKING : ಮಂಗಳೂರಲ್ಲಿ ಶಾಲಾ ಬಸ್ ಗೆ ಕ್ಯಾಂಟರ್ ಡಿಕ್ಕಿ : 7 ವಿದ್ಯಾರ್ಥಿಗಳಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು!

16/02/2026 12:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.