Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಈ ಎಲ್ಲಾ ರೋಗಗಳಿಗೆ ರಾಮಬಾಣ ‘ಜಿಂದಾ ತಿಲಿಸ್ಮತ್’ : ಇದರ ಪ್ರಯೋಜನಗಳೇನು ತಿಳಿಯಿರಿ !

15/02/2026 8:50 AM

ALERT : ಗ್ಯಾಸ್ ಉರಿಯಲ್ಲಿ `ರೊಟ್ಟಿ’ ಬೇಯಿಸಿ ತಿನ್ನುವವರೇ ಎಚ್ಚರ!

15/02/2026 8:36 AM

ಗಮನಿಸಿ : ಕುಟುಂಬದ ಸದಸ್ಯರು ಮೃತಪಟ್ಟ ಬಳಿಕ `ಆಧಾರ್, ಪ್ಯಾನ್, ವೋಟರ್ ಐಡಿ ಕಾರ್ಡ್’ ಏನು ಮಾಡಬೇಕು ಗೊತ್ತಾ?

15/02/2026 8:31 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಭ್ರೂಣಲಿಂಗ’ ಪತ್ತೆ ದಂಧೆಯನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಸರ್ಕಾರ ವಿಫಲ : ಸಂಸದೆ ಸುಮಲತಾ ಅಂಬರೀಷ್ ಕಿಡಿ
KARNATAKA

‘ಭ್ರೂಣಲಿಂಗ’ ಪತ್ತೆ ದಂಧೆಯನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಸರ್ಕಾರ ವಿಫಲ : ಸಂಸದೆ ಸುಮಲತಾ ಅಂಬರೀಷ್ ಕಿಡಿ

By kannadanewsnow0518/05/2024 5:57 PM
sumalatha ambareesh

ಮಂಡ್ಯ : ಕಳೆದ ವರ್ಷ ಇಡೀ ದೇಶವೇ ಬೆಚ್ಚಿ ಬೀಳಿಸುವಂತೆ ಮಂಡ್ಯ ಜಿಲ್ಲೆಯಲ್ಲಿ ಭ್ರೂಣಲಿಂಗ ಹತ್ಯೆ ಪ್ರಕರಣ ನಡೆದಿತ್ತು. ಇದೀಗ ಇತ್ತೀಚಿಗೆ ಪಾಂಡವಪುರದಲ್ಲೂ ಕೂಡ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಬೆಳಕಿಗೆ ಬಂದಿತ್ತು. ಈ ಒಂದು ಘಟನೆ ಕುರಿತಂತೆ ಮಂಡ್ಯ ಸಂಸದ ಅಂಬರೀಶ್ ರವರು ಸರ್ಕಾರದ ವಿರುದ್ಧ ಕಿಡಿ ಕಾರಿಂದು ಭ್ರೂಣಲಿಂಗ ಪತ್ತೆ ದಂಧೆಯನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ಅಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದು, ಮಂಡ್ಯ ಜಿಲ್ಲೆಯ ಹಲವೆಡೆ ಹಲವು ತಿಂಗಳುಗಳ ಹಿಂದೆಯೇ ಬೆಳಕಿಗೆ ಬಂದ ಭ್ರೂಣಲಿಂಗ ಪತ್ತೆ ದಂಧೆಯನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಹಾಗೂ ತಪ್ಪಿತಸ್ಥರನ್ನು ಶಿಕ್ಷಿಸಲು ರಾಜ್ಯ ಸರ್ಕಾರ ವಿಫಲವಾಗಿರುವುದು ವಿಷಾದನೀಯ ಹಾಗೂ ಖಂಡನೀಯ.

ಹಲವು ಬಾರಿ ಈ ಕುರಿತು ಜಿಲ್ಲಾ ಆರೋಗ್ಯಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರದ ಗಮನಕ್ಕೆ ತಂದು ಎಚ್ಚರಿಸಿದ್ದರೂ ಈ ಬಗ್ಗೆ ಅಸಡ್ಡೆ ಯಾಕೆ? ಈ ಕರಾಳ ದಂಧೆ ನಿರ್ಭಯವಾಗಿ ನಡೆಯುತ್ತಿದ್ದರೂ, ಕಾಂಗ್ರೆಸ್ ಸರ್ಕಾರ ಈ ವಿಚಾರದಲ್ಲಿ ನಿರ್ಲಕ್ಷ್ಯ ಧೋರಣೆ ಯಾಕೆ ತೋರಿದೆ ಪಾಂಡವಪುರ ಪಟ್ಟಣದ ಸರ್ಕಾರಿ ಕ್ವಾಟ್ರಸ್‌ನಲ್ಲಿ, ಆಸ್ಪತ್ರೆಗಳಲ್ಲಿ ನಡೆಯುತ್ತಿದ್ದ ನೀಚ ಕೃತ್ಯ ಕಳವಳಕಾರಿ.

ಈ ಹಿಂದೆಯೇ ಈ ಪ್ರಕರಣಗಳು ಬೆಳಕಿಗೆ ಬಂದಾಗ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದರೆ ಪುನಃ ಇಂತಹ ಪ್ರಕರಣಗಳು ನಡೆಯುತ್ತಿದ್ದವೇ? ಈಗಲಾದರೂ ಈ ದುಷ್ಕೃತ್ಯದಲ್ಲಿ ಶಾಮೀಲಾದ ವೈದ್ಯಾಧಿಕಾರಿಗಳು ಸೇರಿದಂತೆ ಇತರ ತಪ್ಪಿತಸ್ಥರಿಗೆ ಸರ್ಕಾರ ಶಿಕ್ಷೆ ವಿಧಿಸುವುದೇ?

ಭ್ರೂಣ ಲಿಂಗ ಪತ್ತೆಯಿಂದಾಗಿ ಅದೆಷ್ಟೋ ಹೆಣ್ಣು ಶಿಶುಗಳು ಗರ್ಭದಿಂದ ಹೊರಬಂದು, ಹೊರ ಜಗತ್ತನ್ನು ಕಾಣುವ ಮೊದಲೇ ಹತ್ಯೆಯಾಗುತ್ತಿದ್ದಾರೆ. ಓರ್ವ ತಾಯಿಯಾಗಿ ಇಂತಹ ಹೇಯ ಕೃತ್ಯದ ಬಗ್ಗೆ ತಿಳಿದು ನೋವಾಗುತ್ತಿದೆ. ರಾಜ್ಯ ಸರ್ಕಾರ ಈ ರಾಕ್ಷಸ ಪ್ರವೃತ್ತಿಯ ಪ್ರಕರಣಗಳನ್ನು ಲಘುವಾಗಿ ಪರಿಗಣಿಸದೆ ಈ ಕೂಡಲೇ ಅಗತ್ಯ ಕ್ರಮ ಕೈಗೊಂಡು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಿ, ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಮುನ್ನೆಚ್ಚರಿಕೆಯ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸುತ್ತಿದ್ದೇನೆ.

Share. Facebook Twitter LinkedIn WhatsApp Email

Related Posts

ಈ ಎಲ್ಲಾ ರೋಗಗಳಿಗೆ ರಾಮಬಾಣ ‘ಜಿಂದಾ ತಿಲಿಸ್ಮತ್’ : ಇದರ ಪ್ರಯೋಜನಗಳೇನು ತಿಳಿಯಿರಿ !

15/02/2026 8:50 AM4 Mins Read

ALERT : ಗ್ಯಾಸ್ ಉರಿಯಲ್ಲಿ `ರೊಟ್ಟಿ’ ಬೇಯಿಸಿ ತಿನ್ನುವವರೇ ಎಚ್ಚರ!

15/02/2026 8:36 AM1 Min Read

ಗಮನಿಸಿ : ಕುಟುಂಬದ ಸದಸ್ಯರು ಮೃತಪಟ್ಟ ಬಳಿಕ `ಆಧಾರ್, ಪ್ಯಾನ್, ವೋಟರ್ ಐಡಿ ಕಾರ್ಡ್’ ಏನು ಮಾಡಬೇಕು ಗೊತ್ತಾ?

15/02/2026 8:31 AM2 Mins Read
Recent News

ಈ ಎಲ್ಲಾ ರೋಗಗಳಿಗೆ ರಾಮಬಾಣ ‘ಜಿಂದಾ ತಿಲಿಸ್ಮತ್’ : ಇದರ ಪ್ರಯೋಜನಗಳೇನು ತಿಳಿಯಿರಿ !

15/02/2026 8:50 AM

ALERT : ಗ್ಯಾಸ್ ಉರಿಯಲ್ಲಿ `ರೊಟ್ಟಿ’ ಬೇಯಿಸಿ ತಿನ್ನುವವರೇ ಎಚ್ಚರ!

15/02/2026 8:36 AM

ಗಮನಿಸಿ : ಕುಟುಂಬದ ಸದಸ್ಯರು ಮೃತಪಟ್ಟ ಬಳಿಕ `ಆಧಾರ್, ಪ್ಯಾನ್, ವೋಟರ್ ಐಡಿ ಕಾರ್ಡ್’ ಏನು ಮಾಡಬೇಕು ಗೊತ್ತಾ?

15/02/2026 8:31 AM

ಮಾರುಕಟ್ಟೆ ಆಧಾರಿತ ನಗರಾಭಿವೃದ್ಧಿಗೆ 1 ಟ್ರಿಲಿಯನ್ ರೂ. ನಗರ ಸವಾಲು ನಿಧಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

15/02/2026 8:26 AM
State News
KARNATAKA

ಈ ಎಲ್ಲಾ ರೋಗಗಳಿಗೆ ರಾಮಬಾಣ ‘ಜಿಂದಾ ತಿಲಿಸ್ಮತ್’ : ಇದರ ಪ್ರಯೋಜನಗಳೇನು ತಿಳಿಯಿರಿ !

By kannadanewsnow5715/02/2026 8:50 AM KARNATAKA 4 Mins Read

ಶೀತ, ಕೆಮ್ಮಿನಿಂದ ಹಿಡಿದು ಹಲ್ಲುನೋವು, ಮೈಕೈ ನೋವು, ವಾಕರಿಕೆ, ವಾಂತಿ, ಹೊಟ್ಟೆ ನೋವು – ಪ್ರತಿಯೊಂದು ರೋಗಕ್ಕೂ ಪರಿಹಾರವಿದೆ. 100 ವರ್ಷಗಳಷ್ಟು…

ALERT : ಗ್ಯಾಸ್ ಉರಿಯಲ್ಲಿ `ರೊಟ್ಟಿ’ ಬೇಯಿಸಿ ತಿನ್ನುವವರೇ ಎಚ್ಚರ!

15/02/2026 8:36 AM

ಗಮನಿಸಿ : ಕುಟುಂಬದ ಸದಸ್ಯರು ಮೃತಪಟ್ಟ ಬಳಿಕ `ಆಧಾರ್, ಪ್ಯಾನ್, ವೋಟರ್ ಐಡಿ ಕಾರ್ಡ್’ ಏನು ಮಾಡಬೇಕು ಗೊತ್ತಾ?

15/02/2026 8:31 AM

`ಪ್ರಾಮಿಸರಿ ನೋಟ್’ ಎಂದರೇನು? ಸಾಲಗಾರರು ಇದರ ಬಗ್ಗೆ ತಪ್ಪದೇ ತಿಳಿದುಕೊಳ್ಳಲೇಬೇಕು !

15/02/2026 7:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.