Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇವುಗಳನ್ನ ತಿನ್ನುವುದ್ರಿಂದ ನಿಮ್ಮ ‘ಲಿವರ್’ ಸಹಜವಾಗಿ ತೊಳೆದ ಮುತ್ತಿನಂತೆ ಸ್ವಚ್ಛವಾಗುತ್ತೆ.!

02/07/2025 10:15 PM

BREAKING: ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

02/07/2025 9:49 PM

BREAKING : ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ-ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ

02/07/2025 9:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಮಂಡ್ಯ ಲೋಕಸಭಾ ಚುನಾವಣಾ ಕಣದಿಂದ ಹಿಂದೆ ಸರಿದ ಸುಮಲತಾ ಅಂಬರೀಶ್‌! ‘ಮೈತ್ರಿ’ ಅಭ್ಯರ್ಥಿಗೆ ಬೆಂಬಲ
KARNATAKA

BREAKING: ಮಂಡ್ಯ ಲೋಕಸಭಾ ಚುನಾವಣಾ ಕಣದಿಂದ ಹಿಂದೆ ಸರಿದ ಸುಮಲತಾ ಅಂಬರೀಶ್‌! ‘ಮೈತ್ರಿ’ ಅಭ್ಯರ್ಥಿಗೆ ಬೆಂಬಲ

By kannadanewsnow0703/04/2024 12:57 PM

*ಅವಿನಾಶ್‌ ಆರ್ ಭೀಮಸಂದ್ರ

ಮಂಡ್ಯ: ಮಂಡ್ಯ ಲೋಕಸಭೆ ಚುನಾವಣೆ ಕುರಿತಂತೆ ತಮ್ಮ ನಿರ್ಧಾರವನ್ನು   ಸುಮಲತಾ ಅವರು ತಿಳಿಸಿದ್ದಾರೆ. ಅವರು ಇಂದು ಬೆಳಗ್ಗೆ 10 ಗಂಟೆಗೆ ಮಂಡ್ಯ ಕಾಳಿಕಾಂಬಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ದೇವಸ್ಥಾನದ ಆವರಣದಲ್ಲೇ ಲೋಕಸಭೆ ಚುನಾವಣೆಯ ಕುರಿತಂತೆ ಅವರ ನಿರ್ಧಾರವನ್ನು ತಿಳಿಸಿದರು. ಮೈತ್ರಿ ಅಭ್ಯರ್ಥಿಗೆ ಬೆಂಬಲ ನೀಡುವುದಾಗಿ ಸಂಸದೆ ಸುಮಲತಾ ಅಂಬರೀಶ್‌ ಅವರು ಹೇಳಿದರು.

ಕೊನೆ ಹಂತದ ತನಕ ನಾನು ಮಂಡ್ಯವನ್ನು ಬಿಜೆಪಿಗೆ ಉಳಿಸಿಕೊಳ್ಳುವುದಕ್ಕೆ ನಾನು ಹೋರಾಡಿದೆ. ನನಗೆ ಚಿಕ್ಕಬಳ್ಳಾಪುರ, ಬೆಂಗಳೂರು ಉತ್ತರ, ಮೈಸೂರಿನಿಂದ ಹಾಗೂ ಹಲವು ಆಮೀಶಗಳು ಬಂದವು ಆದರೆ ನಾನು ಮಂಡ್ಯ ಬಿಟ್ಟು ಹೋಗುವುದಿಲ್ಲ ಅಂತ ಹೇಳಿದರು. ನನಗೆ ಸ್ವಾರ್ಥ ರಾಜಕಾಣ ಮಾಡಿ ಗೊತ್ತಿಲ್ಲ ಅಂತ ಹೇಳಿದರು. ಹಲವು ಮಂದಿ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡುವಂತೆ ಕೇಳಿದರು. ಇನ್ನೂ ಕೆಲವು ಮಂದಿ ಏಕಾಂಗಿಯಾಗಿ ಸ್ಪರ್ಧೆ ಮಾಡುವಂತೆ ಹೇಳಿದರು. ಇನ್ನೂ ಹಲವು ಕಡೆಗಳಲ್ಲಿ ಮಾಹಿತಿಯನ್ನು ಪಡೆದುಕೊಂಡು, ನಾನು ಕೂಡ ಚರ್ಚೆ ಮಾಡಿ ನಾನು ನಿರ್ಧಾರ ಮಾಡಿ ಈ ನಿರ್ಧಾರವನ್ನು ತೆಗೆದುಕೊಂಡಿರುವೆ ಅಂತ ಹೇಳಿದರು. ನನಗೆ ಪ್ರಧಾನಿ ಮೋದಿಯವರು ಕೂಡ ನನ್ನ ಸ್ಪರ್ಧೆ ಬಗ್ಗೆ ಮಾತನಾಡಿ ನನಗೆ ಸಂದೇಶವನ್ನು ನೀಡಿದ್ದಾರೆ ಅಂಥ ಹೇಳಿದ್ದಾರೆ.

ಈ ವೇಳೆ ಮಾತನಾಡಿದ ಅವರು  ಐದು ವರ್ಶಗಳ ಹಿಂದೆ, ನಾನು ಐತಿಹಾಸಿಕ ಗೆಲುವು ನೀಡಿದ್ದೀರಾ. ನಿಮಗೆಲ್ಲ ನನ್ನ ಧನ್ಯವಾದಗಳು ಅಂತ ಹೇಳಿದರು. ಈ ಹಿಂದೆ ನಾನು ತೆಗೆದುಕೊಂಡ ಸಮಯದಲ್ಲಿ ನನ್ನ ಪರವಾಗಿ ನೀವು ನಿಂತಿದ್ದೀರಾ. ಈ ನಿಟ್ಟಿನಲ್ಲಿ ನಾನು ನಿಮಗೆ ಧನ್ಯವಾದಗಳನ್ನು ಅರ್ಪಿಸುವೆ ಅಂತ ಹೇಳಿದರು. ಇದಲ್ಲದೇ ನನಗೆ ಪ್ರತಿಯೊಬ್ಬರು ಕೂಡ ನನಗೆ ಬೆಂಬಲವಾಗಿ ನಿಂತುಕೊಂಡಿದ್ದೀರಾ ಆಂತ ತಿಳಿಸಿದರು.

ಇನ್ನೂ ಅಂಬರೀಶ್‌ ಅವರ ಸೇವೆಯನ್ನು ಮುಂದುವರೆಸಿಕೊಂಡು ಹೋಗುವುದು ಮಾತ್ರ ನಮಗೆ ಮುಖ್ಯವಾಗಿತ್ತು, ನನಗೆ ರಾಜಕೀಯ ಮುಖ್ಯವಾಗಿ ಇರೋದು ಇಲ್ಲ. ಜನತೆಯಿಂದಾಗಿ ನಾನು ರಾಜಕೀಯಕ್ಕೆ ಬಂದಿರುವೆ, ಗೆಲುವು ಕಂಡ ಬಳಿಕ ನನ್ನ ದಾರಿ ಸುಲಭವಾಗಿ ಇರಲಿಲ್ಲ. ನನ್ನ ಪ್ರತಿಯೊಂದು ಹೆಜ್ಜೆಯನ್ನು ಎಚ್ಚರದಿಂದ ನಡೆದುಕೊಂಡು ಬಂದೆ. ನನ್ನ ಗುರಿ ನನ್ನ ಜಿಲ್ಲೆಯ ಎಲ್ಲಾ ವರ್ಗದ ಜನತೆ ಪರವಾಗಿ ನಿಂತುಕೊಳ್ಳಬೇಕು, ಬದಲಾವಣೆ ತರಬೇಕು ಎನ್ನುವುದು ನನ್ನ ಮನಸ್ಸಿನಲ್ಲಿ ಇರುವುದು ಆಗಿತ್ತು. ಈ ನಿಟ್ಟಿನಲ್ಲಿ ಈ ಐದು ವರ್ಶದಲ್ಲಿ ನಾನು ಕೆಲವು ಯಶಸ್ವಿಯಾಗಿ ಕೆಲಸ ಮಾಡಿರುವೆ ಅಂತ ಹೇಳಿದರು.

ಇದಕ್ಕೂ ಮುನ್ನ ಮಾತನಾಡಿದ ದರ್ಶನ್‌ ಅವರು ಮಾತನಾಡಿ ನಮ್ಮ ಅಮ್ಮ ತೆಗೆದುಕೊಳ್ಳುವ ಎಲ್ಲಾ ನಿರ್ಧಾರಗಳಿಗೆ ನಾವು ಬದ್ದರಾಗಿದ್ದೇವೆ, ಅವರು ಹೇಳಿದ ರೀತಿಯಲ್ಲಿ ನಾವು ನಡೆದುಕೊಳ್ಳುತ್ತೇವೆ ಅಂಥ ಹೇಳಿದರು.

Sumalatha Ambareesh withdraws from Mandya Lok Sabha election Support for alliance candidate ಮಂಡ್ಯ ಲೋಕಸಭಾ ಚುನಾವಣಾ ಕಣದಿಂದ ಹಿಂದೆ ಸರಿದ ಸುಮಲತಾ ಅಂಬರೀಶ್‌! ಮೈತ್ರಿ ಅಭ್ಯರ್ಥಿಗೆ ಬೆಂಬಲ
Share. Facebook Twitter LinkedIn WhatsApp Email

Related Posts

BREAKING: ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

02/07/2025 9:49 PM1 Min Read

ಚಿತ್ರದುರ್ಗ: ವಚನ ಸಾಹಿತ್ಯ ಸಂಶೋಧನೆಗೆ ಜೀವನ ಮುಡುಪಿಟ್ಟವರು ಡಾ.ಫ.ಗು.ಹಳಕಟ್ಟಿ- ಡಾ.ಎನ್ ಮಮತಾ

02/07/2025 9:42 PM2 Mins Read

‘KSOU’ನಿಂದ ‘ವಿವಿಧ ಕೋರ್ಸ್’ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

02/07/2025 9:27 PM2 Mins Read
Recent News

ಇವುಗಳನ್ನ ತಿನ್ನುವುದ್ರಿಂದ ನಿಮ್ಮ ‘ಲಿವರ್’ ಸಹಜವಾಗಿ ತೊಳೆದ ಮುತ್ತಿನಂತೆ ಸ್ವಚ್ಛವಾಗುತ್ತೆ.!

02/07/2025 10:15 PM

BREAKING: ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

02/07/2025 9:49 PM

BREAKING : ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ-ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ

02/07/2025 9:47 PM

ಚಿತ್ರದುರ್ಗ: ವಚನ ಸಾಹಿತ್ಯ ಸಂಶೋಧನೆಗೆ ಜೀವನ ಮುಡುಪಿಟ್ಟವರು ಡಾ.ಫ.ಗು.ಹಳಕಟ್ಟಿ- ಡಾ.ಎನ್ ಮಮತಾ

02/07/2025 9:42 PM
State News
KARNATAKA

BREAKING: ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

By kannadanewsnow0902/07/2025 9:49 PM KARNATAKA 1 Min Read

ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ನಾಳೆಯೂ ಮಳೆಯಾಗು ಮುನ್ಸೂಚನೆಯಿದೆ. ಈ ಹಿನ್ನಲೆಯಲ್ಲಿ ನಾಳೆ ಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ…

ಚಿತ್ರದುರ್ಗ: ವಚನ ಸಾಹಿತ್ಯ ಸಂಶೋಧನೆಗೆ ಜೀವನ ಮುಡುಪಿಟ್ಟವರು ಡಾ.ಫ.ಗು.ಹಳಕಟ್ಟಿ- ಡಾ.ಎನ್ ಮಮತಾ

02/07/2025 9:42 PM

‘KSOU’ನಿಂದ ‘ವಿವಿಧ ಕೋರ್ಸ್’ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

02/07/2025 9:27 PM

ರಾಜ್ಯದ ‘ವಸತಿ ರಹಿತ’ರಿಗೆ ಗುಡ್ ನ್ಯೂಸ್: ‘ಪಿಎಂ ಅವಾಸ್ ಯೋಜನೆ’ಯಡಿ ನಿವೇಶನಕ್ಕೆ ಅರ್ಜಿ ಆಹ್ವಾನ

02/07/2025 9:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.