‘ಮಂಡ್ಯ ಲೋಕಸಭಾ ಕ್ಷೇತ್ರ’ದ ಬೆಂಬಲಿಗರ ಜೊತೆ ‘ಸುಮಲತಾ’ ಮಹತ್ವದ ಸಭೆ: ನಟ ದರ್ಶನ್ ಬಾಗಿ

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಸಂಬಂಧ ಮಹತ್ವದ ಸಭೆಯನ್ನು ತಮ್ಮ ನಿವಾಸದಲ್ಲಿ ಸಂಸದೆ ಸುಮಲತಾ ಅಂಬರೀಶ್ ನಡೆಸುತ್ತಿದ್ದಾರೆ. ಈ ಸಭೆಗೆ ನಟ ದರ್ಶನ್ ಕೂಡ ಸರ್ಪ್ರೈಸ್ ಆಗಿ ಬಾಗಿಯಾಗಿದ್ದಾರೆ. ಇಂದು ಬೆಂಗಳೂರಿನ ಜೆಪಿ ನಗರದಲ್ಲಿರುವಂತ ತಮ್ಮ ನಿವಾಸದಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಸಂಬಂಧ ಚರ್ಚಿಸೋದಕ್ಕೆ ಮಹತ್ವದ ಸಭೆಯನ್ನು ನಡೆಸುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ತಮ್ಮ ಬೆಂಬಲಿಗರ ಜೊತೆಗೆ ಸಭೆ ನಡೆಸುತ್ತಿದ್ದಾರೆ. ಈ ಸಭೆಯ ಆರಂಭದಲ್ಲಿ ನಟ ದರ್ಶನ್, … Continue reading ‘ಮಂಡ್ಯ ಲೋಕಸಭಾ ಕ್ಷೇತ್ರ’ದ ಬೆಂಬಲಿಗರ ಜೊತೆ ‘ಸುಮಲತಾ’ ಮಹತ್ವದ ಸಭೆ: ನಟ ದರ್ಶನ್ ಬಾಗಿ