ಸಂಸದೆ ಸುಮಲತಾ ‘ನನ್ನ ಅಕ್ಕ’ ಇದ್ದಂತೆ, ‘ಸಂಘರ್ಷ’ ಮುಂದುವರಿಸಲ್ಲ – ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ

ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ನನ್ನ ಅಕ್ಕ ಇದ್ದಂತೆ. ರಾಜಕೀಯವಾಗಿ ಈ ಹಿಂದೆ ಏನೋ ಆಗಿತ್ತು. ಈಗ ಅದು ಮುಗಿದ ಕಾಲ. ನಾನು ಸಂಘರ್ಷವನ್ನು ಮುಂದುವರಿಸಲ್ಲ ಎಂಬುದಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟ ಪಡಿಸಿದ್ದಾರೆ. ನಗರದಲ್ಸುಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಅಭ್ಯರ್ಥಿ ಘೋಷಣೆ ಮಾಡದ ಬಗ್ಗೆ ಕಾರ್ಯಕರ್ತರಲ್ಲ ಗೊಂದಲವಿದೆ. ಮಂಡ್ಯ ಕ್ಷೇತ್ರ ನಿರ್ಲಕ್ಷ ಮಾಡುತ್ತಿದ್ದಾರೆ ಅನ್ನೋ ಪ್ರಶ್ನೆ ಹಲವರಲ್ಲಿ ಇದೆ.ಇಂದಿನ ಸಭೆಯಲ್ಲಿ ನಾವು ಸಂದೇಶ ಕೊಡುವುದಕ್ಕಿಂತ ನೀವೇ ಕೊಟ್ಟಿದ್ದೀರಿ. ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕೆಲವು ಗೊಂದಲ ಇತ್ತು. … Continue reading ಸಂಸದೆ ಸುಮಲತಾ ‘ನನ್ನ ಅಕ್ಕ’ ಇದ್ದಂತೆ, ‘ಸಂಘರ್ಷ’ ಮುಂದುವರಿಸಲ್ಲ – ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ