Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹಾಸನ ಜಿಲ್ಲೆಯಲ್ಲಿ `ಹೃದಯಾಘಾತ’ಕ್ಕೆ ಮತ್ತೊಬ್ಬ ಯುವಕ ಬಲಿ : 34 ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ.!

04/07/2025 7:38 AM

ಐತಿಹಾಸಿಕ 2 ದಿನಗಳ ಭೇಟಿಯಲ್ಲಿ ಪ್ರಧಾನಿ ಮೋದಿಗೆ ಟ್ರಿನಿಡಾಡ್ ಮತ್ತು ಟೊಬಾಗೊದ ಅತ್ಯುನ್ನತ ಗೌರವ

04/07/2025 7:26 AM

BREAKING : ಬೆಂಗಳೂರಿನಲ್ಲಿ ಹಣಕಾಸಿನ ವಿಚಾರಕ್ಕೆ ಕಿರಿಕ್ : ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ.!

04/07/2025 7:12 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘ಸುಮಲತಾ’ ಮನವೊಲಿಗೆ ಸಕ್ಸಸ್: ಏ.4ರಂದು ‘ಮಂಡ್ಯ ಅಭ್ಯರ್ಥಿ’ಯಾಗಿ ‘HDK ನಾಮಪತ್ರ ಸಲ್ಲಿಕೆ’ ಫಿಕ್ಸ್
KARNATAKA

BIG NEWS: ‘ಸುಮಲತಾ’ ಮನವೊಲಿಗೆ ಸಕ್ಸಸ್: ಏ.4ರಂದು ‘ಮಂಡ್ಯ ಅಭ್ಯರ್ಥಿ’ಯಾಗಿ ‘HDK ನಾಮಪತ್ರ ಸಲ್ಲಿಕೆ’ ಫಿಕ್ಸ್

By kannadanewsnow0931/03/2024 5:55 PM

ಬೆಂಗಳೂರು: ನನಗೆ ಅಂಬರೀಶ್ ಅಣ್ಣನ ಮನೆಗೆ ಭೇಟಿ ನೀಡಿವುದು ಹೊಸದೇನಲ್ಲ. ನಾನು ಈ ಹಿಂದೆ ಭೇಟಿ ನೀಡಿದಂತೆ ಅಂಬರೀಶ್ ಮನೆಗೆ ಭೇಟಿ ನೀಡಿದ್ದೇನೆ. ಅದರಲ್ಲಿ ಹೊಸದೇನಿಲ್ಲ ಅಂತ ಮಂಡ್ಯ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಅಲ್ಲದೇ ಅವರನ್ನು ಮನವೊಲಿಸಿದ್ದು, ಏಪ್ರಿಲ್.4ರಂದು ನಾಮಪತ್ರ ಸಲ್ಲಿಸೋದಾಗಿಯೂ ಕುಮಾರಸ್ವಾಮಿ ಹೇಳಿದ್ದಾರೆ.

ಇಂದು ಮಂಡ್ಯ ಲೋಕಸಭಾ ಸಂಸದೆ ಸುಮಲತಾ ಅಂಬರೀಶ್ ಅವರ ಜೆಪಿ ನಗರದ ನಿವಾಸಕ್ಕೆ ಮಂಡ್ಯ ಕ್ಷೇತ್ರದ ಅಭ್ಯರ್ಥಿ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭೇಟಿ ನೀಡಿದರು.

ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ತಮಗೆ ಬೆಂಬಲಿಸುವಂತೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಸುಮಲತಾ ಅಂಬರೀಶ್ ಅವರೊಂದಿಗೆ ಚರ್ಚಿಸಿದ್ದಾರೆ ಎನ್ನಲಾಗಿತ್ತು.

ಆದ್ರೇ ಸುಮಲತಾ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಹೆಚ್.ಡಿಕೆ ಏಪ್ರಿಲ್.4ರಂದು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದೇನೆ. ಅದಕ್ಕೂ ಮುನ್ನಾ ಏಪ್ರಿಲ್.3ರಂದು ಸುಮಲತಾ ಮಂಡ್ಯದಲ್ಲಿ ಬೆಂಬಲಿಗರು, ಹಿತೈಷಿಗಳು, ಕಾರ್ಯಕರ್ತರ ಜೊತೆಗೆ ಸಭೆ ನಡೆಸಲಿದ್ದಾರೆ ಎಂದರು.

ಮಂಡ್ಯದಲ್ಲಿ ಬೆಂಬಲಿಗರ ಸಭೆಯ ಬಳಿಕ ತಮ್ಮ ನಿರ್ಧಾರವನ್ನು ಸುಮಲತಾ ಪ್ರಕಟಿಸಲಿದ್ದಾರೆ. ನಾನು ಮಂಡ್ಯ ಕ್ಷೇತ್ರದಲ್ಲಿ ಬೆಂಬಲ ನೀಡುವಂತೆ ಮನವಿ ಮಾಡಿದ್ದೇನೆ ಎಂದರು.

ಇಂದಿನ ನನ್ನ ಭೇಟಿ ಅತ್ಯಂತರ ಸೌಹಾರ್ದಯುತವಾದ ಭೇಟಿಯಾಗಿದೆ. ಅಂಬರೀಶ್ ಅಣ್ಣನ ಮನೆಗೆ ನನಗೆ ಬೇಟಿ ನೀಡುವುದು ನನಗೇನು ಹೊಸದೇನಲ್ಲ. ನಾನು, ಅಂಬರೀಶ್ ಒಟ್ಟಿಗೆ ಉಂಡು ಬೆಳೆದವರು. ಡಿಕೆಶಿ ನನ್ನ ಬಹಣ ದೊಡ್ಡಮಟ್ಟದ ಹಿತೈಷಿಗಳು ಎಂದು ಹೇಳಿದರು.

ಮಹಿಳಾ ಕೋಟಾದಲ್ಲಿ ಸಚಿವೆಯಾಗಿರುವೆ, ಯಾರಿಂದಲೂ ಕಸಿದಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

‘ನವೋದಯ ವಿದ್ಯಾಲಯ’ 6, 9ನೇ ತರಗತಿ ‘ಪ್ರವೇಶ ಪರೀಕ್ಷೆ’ ಫಲಿತಾಂಶ ಪ್ರಕಟ: ಹೀಗೆ ರಿಸಲ್ಟ್ ಚೆಕ್ ಮಾಡಿ | JNVST 2024 Result

'ಸುಮಲತಾ' ಮನವೊಲಿಗೆ ಸಕ್ಸಸ್: ಏ.4ರಂದು ಮಂಡ್ಯದಲ್ಲಿ 'HDK ನಾಮಪತ್ರ ಸಲ್ಲಿಕೆ' ಫಿಕ್ಸ್ 'Sumalatha' to file nomination papers in Mandya on April 4
Share. Facebook Twitter LinkedIn WhatsApp Email

Related Posts

BREAKING : ಹಾಸನ ಜಿಲ್ಲೆಯಲ್ಲಿ `ಹೃದಯಾಘಾತ’ಕ್ಕೆ ಮತ್ತೊಬ್ಬ ಯುವಕ ಬಲಿ : 34 ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ.!

04/07/2025 7:38 AM1 Min Read

BREAKING : ಬೆಂಗಳೂರಿನಲ್ಲಿ ಹಣಕಾಸಿನ ವಿಚಾರಕ್ಕೆ ಕಿರಿಕ್ : ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ.!

04/07/2025 7:12 AM1 Min Read

BREAKING : ಆಷಾಢಮಾಸ ಹಿನ್ನೆಲೆ : ಚಾಮುಂಡೇಶ್ವರಿ ದರ್ಶನ ಪಡೆದ ನಟ `ದರ್ಶನ್’.!

04/07/2025 7:04 AM1 Min Read
Recent News

BREAKING : ಹಾಸನ ಜಿಲ್ಲೆಯಲ್ಲಿ `ಹೃದಯಾಘಾತ’ಕ್ಕೆ ಮತ್ತೊಬ್ಬ ಯುವಕ ಬಲಿ : 34 ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ.!

04/07/2025 7:38 AM

ಐತಿಹಾಸಿಕ 2 ದಿನಗಳ ಭೇಟಿಯಲ್ಲಿ ಪ್ರಧಾನಿ ಮೋದಿಗೆ ಟ್ರಿನಿಡಾಡ್ ಮತ್ತು ಟೊಬಾಗೊದ ಅತ್ಯುನ್ನತ ಗೌರವ

04/07/2025 7:26 AM

BREAKING : ಬೆಂಗಳೂರಿನಲ್ಲಿ ಹಣಕಾಸಿನ ವಿಚಾರಕ್ಕೆ ಕಿರಿಕ್ : ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ.!

04/07/2025 7:12 AM

BREAKING : ಆಷಾಢಮಾಸ ಹಿನ್ನೆಲೆ : ಚಾಮುಂಡೇಶ್ವರಿ ದರ್ಶನ ಪಡೆದ ನಟ `ದರ್ಶನ್’.!

04/07/2025 7:04 AM
State News
KARNATAKA

BREAKING : ಹಾಸನ ಜಿಲ್ಲೆಯಲ್ಲಿ `ಹೃದಯಾಘಾತ’ಕ್ಕೆ ಮತ್ತೊಬ್ಬ ಯುವಕ ಬಲಿ : 34 ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ.!

By kannadanewsnow5704/07/2025 7:38 AM KARNATAKA 1 Min Read

ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗಿದ್ದು, ಇದೀಗ ಮತ್ತೊಬ್ಬ ಯುವಕ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ಹಾಸನ ಹೊರವಲಯದ ಚಿಕ್ಕಕೊಂಡಗುಳ…

BREAKING : ಬೆಂಗಳೂರಿನಲ್ಲಿ ಹಣಕಾಸಿನ ವಿಚಾರಕ್ಕೆ ಕಿರಿಕ್ : ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ.!

04/07/2025 7:12 AM

BREAKING : ಆಷಾಢಮಾಸ ಹಿನ್ನೆಲೆ : ಚಾಮುಂಡೇಶ್ವರಿ ದರ್ಶನ ಪಡೆದ ನಟ `ದರ್ಶನ್’.!

04/07/2025 7:04 AM

SHOCKING : ರಾಜ್ಯದಲ್ಲಿ ಆನ್ಲೈನ್ ಗೇಮ್ ಗೆ ಮತ್ತೊಂದು ಬಲಿ : ಸೆಲ್ಫಿ ವಿಡಿಯೋ ಮಾಡಿ ನೇಣಿಗೆ ಶರಣಾದ ಯುವಕ!

04/07/2025 6:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.