ಮಂಡ್ಯ ಕ್ಷೇತ್ರಕ್ಕೆ ಸುಮಲತಾಗೆ ಟಿಕೇಟ್ ಮಿಸ್ ವಿಚಾರ : ನಾಳೆ ಆಪ್ತರು-ಬೆಂಬಲಿಗರ ಜೊತೆ ಮಹತ್ವದ ಸಭೆ

ಮಂಡ್ಯ : ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಹಾಲಿ ಸಂಸದರಾಗಿರುವಂತಹ ಸುಮಲತಾ ಅಂಬರೀಶ್ ಅವರು ಬಿಜೆಪಿ ತನಗೆ ಟಿಕೆಟ್ ಕೊಡುತ್ತದೆ ಎಂದು ಬಹಳ ವಿಶ್ವಾಸ ಇಟ್ಟುಕೊಂಡಿದ್ದರು.ಆದರೆ ಇದೀಗ ಕೋಲಾರ್ ಹಾಸನ ಹಾಗೂ ಮಂಡ್ಯ ಕ್ಷೇತ್ರವನ್ನು ಬಿಜೆಪಿ ಮೈತ್ರಿ ಪಕ್ಷವಾದ ಜೆಡಿಎಸ್ ಗೆ ಬಿಟ್ಟು ಕೊಟ್ಟಿದೆ.ಹೀಗಾಗಿ ಸುಮಲತಾ ಅಂಬರೀಶ್ ಅವರು ನಾಳೆ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಹೌದು ಬಿಜೆಪಿ ಟಿಕೆಟ್ ಮಿಸ್ ಆಗಿರುವ ಹಿನ್ನೆಲೆಯಲ್ಲಿ ಸುಮಲತಾ ಅಂಬರೀಶ್ ಅವರು ನಾಳೆ ಬೆಂಗಳೂರಿನಲ್ಲಿ ತಮ್ಮ ಆಪ್ತರು … Continue reading ಮಂಡ್ಯ ಕ್ಷೇತ್ರಕ್ಕೆ ಸುಮಲತಾಗೆ ಟಿಕೇಟ್ ಮಿಸ್ ವಿಚಾರ : ನಾಳೆ ಆಪ್ತರು-ಬೆಂಬಲಿಗರ ಜೊತೆ ಮಹತ್ವದ ಸಭೆ