ಇಂದು ಬೆಂಬಲಿಗರ ಜೊತೆ ಸುಮಲತಾ ಹೈ ವೋಲ್ಟೇಜ್ ಸಭೆ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರ ಮಂಡ್ಯ ಗೌಡ್ತಿ?
ಬೆಂಗಳೂರು : ಲೋಕಸಭೆ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಇದೀಗ ಸುಮಲತಾ ಅವರು ಇಂದು ಬೆಂಗಳೂರಿನಲ್ಲಿ ಬೆಂಬಲಿಗರ ಜೊತೆ ಪ್ರಮುಖವಾದಂತಹ ಸಭೆ ನಡೆಸಲಿದ್ದು, ಸಭೆಯಲ್ಲಿ ತಮ್ಮ ನಿರ್ಧಾರವನ್ನು ಪ್ರಕಟಿಸುವ ಸಾಧ್ಯತೆ ಇದೆ.ಹಾಗಾಗಿ ಸಂಸದ ಸುಮಲತಾ ಅವರ ಮುಂದಿನ ನಡೆ ತೀವ್ರ ಕುತೂಹಲ ಮೂಡಿಸಿದೆ. ತಟಸ್ಥವಾಗಿರಿ ಇಲ್ಲವೇ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸಿ : ಸುಮಲತಾ ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಎಚ್ಚರಿಕೆ ಮಂಡ್ಯದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಕಣಕ್ಕೆ ಇಳಿಯುವ ಸಾಧ್ಯತೆ ಕೂಡ ಇದೆ … Continue reading ಇಂದು ಬೆಂಬಲಿಗರ ಜೊತೆ ಸುಮಲತಾ ಹೈ ವೋಲ್ಟೇಜ್ ಸಭೆ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರ ಮಂಡ್ಯ ಗೌಡ್ತಿ?
Copy and paste this URL into your WordPress site to embed
Copy and paste this code into your site to embed