ನಟ ದ್ವಾರಕೀಶ್ ನಿಧನಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಸಂತಾಪ

ನವದೆಹಲಿ: ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ನಿಧನಕ್ಕೆ ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಸಂತಾವ ಸೂಚಿಸಿದ್ದಾರೆ. ಅವರೊಂದಿಗಿನ ನಟನೆಯ ನೆನಪು ಮಾಡಿಕೊಂಡು, ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಇಂದು ಎಕ್ಸ್ ಮಾಡಿರುವಂತ ಅವರು, ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ನಿಧನದ ಸುದ್ದಿ ಕೇಳಿ ನೋವು ತಂದಿದೆ. ಅವರೊಂದಿಗೆ ನಾನು ಹಲವು ಚಿತ್ರಗಳಲ್ಲಿ ನಟಿಸಿದ್ದೇನೆ ಎಂದಿದ್ದಾರೆ. ನನ್ನ ಬಹುಕಾಲದ ಆತ್ಮೀಯ ಸ್ನೇಹಿತ ದ್ವಾರಕೇಶ್ ಅವರ ನಿಧನ ನನಗೆ ತುಂಬಾ ನೋವುಂಟು ಮಾಡಿದೆ. ಹಾಸ್ಯನಟನಾಗಿ ತಮ್ಮ … Continue reading ನಟ ದ್ವಾರಕೀಶ್ ನಿಧನಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಸಂತಾಪ