BREAKING: ನಾಳೆ ‘ನಟ ದರ್ಶನ್’ ಜಾಮೀನು ಭವಿಷ್ಯ ‘ಸುಪ್ರೀಂ ಕೋರ್ಟ್’ ನಿರ್ಧಾರ | Actor Darshan
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಸೇರಿದಂತೆ 7 ಆರೋಪಿಗಳ ಜಾಮೀನು ಭವಿಷ್ಯವನ್ನು ಸುಪ್ರೀಂ ಕೋರ್ಟ್ ನಿರ್ಧರಿಸಲಿದೆ. ರಾಜ್ಯ ಸರ್ಕಾರ ಸಲ್ಲಿಸಿದ್ದಂತ ಮೇಲ್ಮನವಿ ಅರ್ಜಿಯ ತೀರ್ಪು ಸುಪ್ರೀಂ ಕೋರ್ಟ್ ನಾಳೆ ಪ್ರಕಟಿಸಲಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 7 ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದಂತ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿತ್ತು. ವಾದ, ಪ್ರತಿವಾದವನ್ನು ಆಲಿಸಿದ್ದಂತ ಸುಪ್ರೀಂ ಕೋರ್ಟ್, ತೀರ್ಪು ಪ್ರಕಟಿಸುವುದು ಬಾಕಿ … Continue reading BREAKING: ನಾಳೆ ‘ನಟ ದರ್ಶನ್’ ಜಾಮೀನು ಭವಿಷ್ಯ ‘ಸುಪ್ರೀಂ ಕೋರ್ಟ್’ ನಿರ್ಧಾರ | Actor Darshan
Copy and paste this URL into your WordPress site to embed
Copy and paste this code into your site to embed