BREAKING NEWS: ಮೇಕೆದಾಟು ಅಣೆಕಟ್ಟು ಯೋಜನೆ; ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಿಚಾರಣೆ ಜು. 26 ಮುಂದೂಡಿಕೆ

ನವದೆಹಲಿ: ಮೇಕೆದಾಟು ಅಣೆಕಟ್ಟು ಸಮಗ್ರ ಯೋಜನಾ ವರದಿ ಬಗ್ಗೆ ಕಾವೇರಿ ನೀರು ನಿರ್ವಹಣಾ ಧಿಕಾರದ ಸಭೆಯಲ್ಲಿ ಚರ್ಚಿಸದಂತೆ ನಿರ್ದೇಶನ ನೀಡಲು ಕೋರಿ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ಜು. 26ಕ್ಕೆ ರಂದು ಸುಪ್ರೀಂಕೋರ್ಟ್‌ ವಿಚಾರಣೆಯನ್ನು ಮುಂದೂಡಿದೆ. BIGG NEWS: ಕೇರಳದಲ್ಲಿ ಮಂಕಿಪಾಕ್ಸ್‌ ಪತ್ತೆ: ಮಂಗಳೂರು ಏರ್‌ ಪೋರ್ಟ್‌ನಲ್ಲಿ ಹೈ ಅಲರ್ಟ್‌   ಈ ಕುರಿತು ವಿಚಾರಣೆ ನಡೆಸಿದ ನ್ಯಾ. ಎ.ಎಂ. ಕಾನ್ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠವು ಜು. 26ರಂದು ವಿಸ್ತೃತ ವಿಚಾರಣೆ ನಡೆಸುವುದಾಗಿ ತಿಳಿಸಿದೆ. ಇನ್ನು … Continue reading BREAKING NEWS: ಮೇಕೆದಾಟು ಅಣೆಕಟ್ಟು ಯೋಜನೆ; ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಿಚಾರಣೆ ಜು. 26 ಮುಂದೂಡಿಕೆ