BIGG NEWS : ಸುರತ್ಕಲ್ ಅಕ್ರಮ ಟೋಲ್‍ಗೇಟ್ ಹೈಡ್ರಾಮಾ : ಟೋಲ್ ಪ್ಲಾಜಾ ಮೇಲೇರಿ ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ ಆಕ್ರೋಶ | Mithun Rai

ದಕ್ಷಿಣ ಕ್ನನಡ: ಜಿಲ್ಲೆಯ ಮಂಗಳೂರಿನ ಸುರತ್ಕಲ್ ಟೋಲ್ ತೆರವು ಆಗ್ರಹಿಸಿ ಟೋಲ್ ವಿರೋಧಿ ಸಮಿತಿ ವತಿಯಿಂದ ಪ್ರತಿಭಟನೆಯ ಭಾರೀ ಹೈಡ್ರಾಮಾ ಸೃಷ್ಟಿಯಾಗುತ್ತಿದೆ. ಒಂದೆಡೆ  ಕಾಂಗ್ರೆಸ್ ಕಾರ್ಯಕರ್ತರು ಟೋಲ್ ಪ್ಲಾಜಾಗೆ ನುಗ್ಗಿದ್ದರು. ಇನ್ನೊಂದೆಡೆ ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ ಟೋಲ್ ಪ್ಲಾಜಾ ಮೇಲೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಮಣಿಕರ್ಣಿಕಾ ಫಿಲಂ ಫೆಸ್ಟಿವಲ್ನಲ್ಲಿ ಬನಾರಸ್ ಜೋಡಿಗೆ ಸನ್ಮಾನ, ಫಿಲಂ ಫೆಸ್ಟಿವಲ್ನಲ್ಲಿ ಬನಾರಸ್ ಜೋಡಿ ಮಾಡಿದ ಮೋಡಿ… ಅಲ್ಲದೆ ಕಾರ್ಯಕರ್ತರು ಟೋಲ್ ಸಂಗ್ರಹ ವಸ್ತುಗಳನ್ನು ಪುಡಿಮಾಡಲು ಮುಂದಾದರು.ಕಾರ್ಯಕರ್ತರು ಮತ್ತು ಪ್ರತಿಭಟನಾಕಾರರನ್ನು ನಿಯಂತ್ರಿಸಲು … Continue reading BIGG NEWS : ಸುರತ್ಕಲ್ ಅಕ್ರಮ ಟೋಲ್‍ಗೇಟ್ ಹೈಡ್ರಾಮಾ : ಟೋಲ್ ಪ್ಲಾಜಾ ಮೇಲೇರಿ ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ ಆಕ್ರೋಶ | Mithun Rai