ಸುರೇಶ್ ದೆಹಲಿಯಲ್ಲಿ ಕೂರುವ ಎಂಪಿಯಲ್ಲ ಹಳ್ಳಿಯ ಸಂಸದ : ಡಿಸಿಎಂ ಡಿಕೆ ಶಿವಕುಮಾರ ಹೇಳಿಕೆ

ಮಂಗಳೂರು : ಸುರೇಶ್ ದೆಹಲಿಯಲ್ಲಿ ಕೂರುವ ಎಂಪಿಯಲ್ಲ ಹಳ್ಳಿಯ ಸಂಸದ. ಎಚ್ ಡಿ ದೇವೇಗೌಡ ಕುಮಾರಸ್ವಾಮಿ ನಮ್ಮಲ್ಲಿ ಎಂಪಿ ಆಗಿದ್ದರು. ಹಳೆ ಎಂಪಿಗಳು ಹಾಗೂ ಈ ಎಂಪಿ ವ್ಯತ್ಯಾಸ ಜನ ನೋಡಿದ್ದಾರೆ. ಬೆಂಗಳೂರು ಗ್ರಾಮಾಂತರದಲ್ಲಿ ಯಾರೇ ನಿಂತರೂ ಕೂಡ ಸ್ವಾಗತಿಸುತ್ತೇವೆ. ಎಂದು ಮಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. ಮಂಗಳೂರಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಆವರು,ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಎಚ್ ಡಿ ಕುಮಾರಸ್ವಾಮಿ ಸ್ಪರ್ಧಿಸಿದರು ಬೇಸರವಿಲ್ಲ.ಅಷ್ಟೆ ಅಲ್ಲ ಯಾರೇ ಸ್ಪರ್ಧೆ ಮಾಡಿದರು ಸ್ವಾಗತಿಸುತ್ತೇನೆ. ಎಚ್ ಡಿ ದೇವೇಗೌಡ ಕುಮಾರಸ್ವಾಮಿ … Continue reading ಸುರೇಶ್ ದೆಹಲಿಯಲ್ಲಿ ಕೂರುವ ಎಂಪಿಯಲ್ಲ ಹಳ್ಳಿಯ ಸಂಸದ : ಡಿಸಿಎಂ ಡಿಕೆ ಶಿವಕುಮಾರ ಹೇಳಿಕೆ