BREAKING NEWS: ಹೊಸ ವರ್ಷಾಚರಣೆ ವೇಳೆ ಭಯೋತ್ಪಾದಕ ಚಟುವಟಿಕೆ ಶಂಕೆ ಹಿನ್ನೆಲೆ; ನಗರದಲ್ಲಿ ಬಿಗಿ ಬಂದೋಬಸ್ತ್‌; ಪ್ರತಾಪ್‌ ರೆಡ್ಡಿ

ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಭಯೋತ್ಪಾದಕ ಚಟುವಟಿಕೆ ಶಂಕೆ ಹಿನ್ನೆಲೆಯಲ್ಲಿ ಹೊಸ ವರ್ಷಕ್ಕೆ ಬಿಗಿ ಬಂದೋಬಸ್ತ್‌ ಮಾಡಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಪ್ರತಾಪ್‌ ರೆಡ್ಡಿ ಹೇಳಿದ್ದಾರೆ. BREAKING NEWS: ರಾಜ್ಯದಲ್ಲಿ ಕೊರೊನಾ ಹೆಚ್ಚಳ ಭೀತಿ; ಮೈಸೂರಿನಲ್ಲಿ ಹೊಸ ವರ್ಷಾಚರಣೆಗೆ ಡಿಜೆಗೆ ಅವಕಾಶವಿಲ್ಲ; ಪೊಲೀಸ್‌ ಆಯುಕ್ತ ರಮೇಶ್‌ ಬಾನೋತ್‌   ನಗರದಲ್ಲಿ ಮಾತನಾಡಿದ ಅವರು, ಮಂಗಳೂರು ಮತ್ತು ಕೊಯಮತ್ತೂರಿನಲ್ಲಿ ಬಾಂಬ್‌ ಬ್ಲಾಸ್ಟ್‌ ಆಗಿತ್ತು. ಈ ಹಿನ್ನೆಲೆ ಬೆಂಗಳೂರು ಪೊಲೀಸರಿಗೆ ಅಲರ್ಟ್‌ ಇರುವಂತೆ ಸೂಚನೆ ನೀಡಿದ್ದೇವೆ ಎಂದು … Continue reading BREAKING NEWS: ಹೊಸ ವರ್ಷಾಚರಣೆ ವೇಳೆ ಭಯೋತ್ಪಾದಕ ಚಟುವಟಿಕೆ ಶಂಕೆ ಹಿನ್ನೆಲೆ; ನಗರದಲ್ಲಿ ಬಿಗಿ ಬಂದೋಬಸ್ತ್‌; ಪ್ರತಾಪ್‌ ರೆಡ್ಡಿ