ತೆಲಂಗಾಣ: ಪ್ರವಾದಿ ಮುಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಅಮಾನತುಗೊಂಡಿರುವ ಭಾರತೀಯ ಜನತಾ ಪಕ್ಷದ (Bharatiya Janata Party – BJP) ನಾಯಕ ಟಿ ರಾಜಾ ಸಿಂಗ್ ( T Raja Singh ) ಅವರನ್ನು ಮತ್ತೆ ಇಂದು ಬಂಧಿಸಲಾಗಿದೆ.

BREAKING NEWS: ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನ ಮಾಲೀಕತ್ವ ವಿವಾದ: ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಆದೇಶ

ಪ್ರವಾದಿ ಮಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾರಣ, ಬಿಜೆಪಿಯಿಂದ ಟಿ ರಾಜಾ ಸಿಂಗ್ ಅಮಾನತುಗೊಳಿಸಲಾಗಿತ್ತು. ಆ ಬಳಿಕ ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಇದೀಗ ಇಂದು ಮತ್ತೆ ತೆಲಂಗಾಣ ಪೊಲೀಸರು ಹೈದರಾಬಾದ್ನ ಅವರ ನಿವಾಸದಲ್ಲಿ ಬಂಧಿಸಿದ್ದಾರೆ.

ಹೆಲ್ಮೆಟ್ ಧರಿಸದ ಲೈನ್‌ಮ್ಯಾನ್‌ಗೆ ದಂಡ ವಿಧಿಸಿದ ಟ್ರಾಫಿಕ್‌ ಪೊಲೀಸ್ : ಠಾಣೆಯ ʻವಿದ್ಯುತ್‌ ಸಂಪರ್ಕ ಕಡಿತʼಗೊಳಿಸಿದ video viral | WATCH

ಆಗಸ್ಟ್ 23 ರಂದು ನಾಯಕನ ವಿರುದ್ಧ ಅವರ ಹೇಳಿಕೆಯ ವಿರುದ್ಧ ಬೃಹತ್ ಪ್ರತಿಭಟನೆಗಳು ನಡೆದಿದ್ದವು. ಹೀಗಾಗಿ ಅವರನ್ನು ಬಿಜೆಪಿ ಪಕ್ಷದಿಂದ ಅಮಾನತಗೊಳಿಸಲಾಗಿತ್ತು.

Share.
Exit mobile version