ತನಿಖಾಧಿಕಾರಿಗಳ ಅನುಮಾನಾಸ್ಪದ ‘ಕಥೆ’ ನಂಬಲು ಸಾಧ್ಯವಿಲ್ಲ : ಹೈಕೋರ್ಟ್ ಅಭಿಪ್ರಾಯ

ಬೆಂಗಳೂರು: ಬಾಲಕಿಯು ಗರ್ಭಿಣಿಯಾಗಿರುವ ಹಾಗೂ ಗರ್ಭಪಾತ ಮಾಡಿರುವ ಕುರಿತು ಮಾಹಿತಿ ಮುಚ್ಚಿಟ್ಟಿದ್ದ ಆರೋಪಕ್ಕೆ ಗುರಿಯಾಗಿದ್ದ ವೈದ್ಯೆಯೊಬ್ಬರ ವಿರುದ್ಧ ಸಲ್ಲಿಸಿದ್ದ ಆರೋಪಪಟ್ಟಿಯನ್ನು ರದ್ದುಪಡಿಸಿರುವ ಹೈಕೋರ್ಟ್ ತನಿಖಾಧಿಕಾರಿಗಳ ಅನುಮಾನಾಸ್ಪದ ಕಥೆ ನಂಬಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ. ನೀರಿನ ಸಮಸ್ಯೆ ನಿವಾರಣೆಗೆ ಜಿಲ್ಲೆಗಳಿಗೆ 856 ಕೋಟಿ ರೂ. ಬಿಡುಗಡೆ : ಸಚಿವ ಕೃಷ್ಣ ಬೈರೆಗೌಡ ಅಂಕೋಲಾದ ಕೃಷ್ಣಾರೆಡ್ಡಿ ಮಂಕ್ಕಿ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ರಾಮಚಂದ್ರ ಹುದ್ದಾ‌ರ್ ಅವರಿದ್ದ ಧಾರವಾಡ ಪೀಠ ಈ ಆದೇಶ ಮಾಡಿದೆ. ಅಲ್ಲದೆ, ಅರ್ಜಿದಾರ … Continue reading ತನಿಖಾಧಿಕಾರಿಗಳ ಅನುಮಾನಾಸ್ಪದ ‘ಕಥೆ’ ನಂಬಲು ಸಾಧ್ಯವಿಲ್ಲ : ಹೈಕೋರ್ಟ್ ಅಭಿಪ್ರಾಯ