Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕರ್ತವ್ಯದ ವೇಳೆ ಮೃತಪಟ್ಟ ಸೆಸ್ಕ್ ಪವರ್ ಮ್ಯಾನ್ ಕುಟುಂಬಕ್ಕೆ 1.06 ಕೋಟಿ ಪರಿಹಾರ ವಿತರಣೆ

19/07/2025 6:55 PM

BREAKING: ಗ್ರೇಟರ್ ಬೆಂಗಳೂರು 5 ವಿಭಾಗಗಳಾಗಿ ವಿಂಗಡಣೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ

19/07/2025 6:50 PM

ಅವೈಜ್ಞಾನಿಕ ಭೂಸ್ವಾಧೀನ ಪ್ರಕ್ರಿಯೆಯಿಂದ ಸರ್ಕಾರದ ಬೊಕ್ಕಸಕ್ಕೆ ಭಾರೀ ನಷ್ಟ: ಸಚಿವ ಕೃಷ್ಣ ಬೈರೇಗೌಡ ಬೇಸರ

19/07/2025 6:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವ್ಯವಸ್ಥಿತವಾಗಿ ಹಣ ಉಳಿಸಿ ಹೂಡಿಕೆ ಮಾಡಿದರೆ ಮುಂದಿನ ದಿನಗಳಲ್ಲಿ ಕೋಟ್ಯಾಧೀಶರಾಗಬಹುದು… ಹೇಗೆ? ಇಲ್ಲಿದೆ ಮಾಹಿತಿ…
BUSINESS

ವ್ಯವಸ್ಥಿತವಾಗಿ ಹಣ ಉಳಿಸಿ ಹೂಡಿಕೆ ಮಾಡಿದರೆ ಮುಂದಿನ ದಿನಗಳಲ್ಲಿ ಕೋಟ್ಯಾಧೀಶರಾಗಬಹುದು… ಹೇಗೆ? ಇಲ್ಲಿದೆ ಮಾಹಿತಿ…

By KNN IT Team22/01/2024 5:03 PM

ಈಗಿನ ಕಾಲದಲ್ಲಿ ತುಂಬಾ ಹೂಡಿಕೆಯ ಆಯ್ಕೆಗಳಿವೆಯಾಗಿದೆ. ಅಪಾಯವಿಲ್ಲದ ಹೂಡಿಕೆಗಳೂ ಕೂಡಾ ಇವೆ. ಹೈರಿಸ್ಕ್ ಹೈ ರಿಟರ್ನ್ ಇರುವ ಹೂಡಿಕೆಗಳೂ ಇವೆ. ಅಪಾಯವೇ ಇಲ್ಲದ ಹೂಡಿಕೆಗಳಲ್ಲಿ ಚಿನ್ನ, ಭೂಮಿಯನ್ನು ಸೇರಿಸಬಹುದಾಗಿದೆ. ಅತ್ಯಂತ ಕಡಿಮೆ ಅಪಾಯವಿರುವ ಹೂಡಿಕೆಗಳಲ್ಲಿ ಪಿಪಿಎಫ್ ಇತ್ಯಾದಿ ಸಣ್ಣ ಉಳಿತಾಯ ಯೋಜನೆಗಳು, ಎಫ್ಡಿ, ಆರ್ಡಿ, ಗವರ್ನ್ಮೆಂಟ್ ಬಾಂಡ್, ಸಾವರೀನ್ ಗೋಲ್ಡ್ ಬಾಂಡ್ ಇತ್ಯಾದಿಗಳು ಸೇರುತ್ತವೆಯಾಗಿದೆ. ಇನ್ನು ತುಸು ಹೆಚ್ಚು ಅಪಾಯವಿರುವ ಹೂಡಿಕೆಗಳಲ್ಲಿ ಮ್ಯುಚುವಲ್ ಫಂಡ್ಗಳಿವೆ. ಹೆಚ್ಚು ಅಪಾಯವಿರುವ ಮತ್ತು ಹೆಚ್ಚು ರಿಟರ್ನ್ ಪಡೆಯುವ ಅವಕಾಶ ನೀಡುವ ಹೂಡಿಕೆಯಲ್ಲಿ ಈಕ್ವಿಟಿ ಇದೆ. ಪ್ರತಿ ದಿನಕ್ಕೆ 170 ರೂ ಅಥವಾ ತಿಂಗಳಿಗೆ 5,000 ರೂ ಹಣ ಉಳಿಸಿ ಹೂಡಿಕೆಗೆ ವಿನಿಯೋಗಿಸಬಹುದಾದರೆ ದೀರ್ಘಾವಧಿಯಲ್ಲಿ ಒಂದು ಕೋಟಿ ರೂ ಆದಾಯವನ್ನು ಸುಲಭವಾಗಿ ಪಡೆಯಬಹುದಾಗಿದೆ. ಇವತ್ತು ಎಫ್ಡಿಗಳಿಗೆ, ಪಿಪಿಎಫ್ ಇತ್ಯಾದಿಗಳಿಗೆ ಕನಿಷ್ಠ ಶೇ. 6.5ರಷ್ಟು ಬಡ್ಡಿ ಸಿಗುತ್ತದೆ. ಬಹಳ ಸುರಕ್ಷಿತವಾದ ಈ ಹೂಡಿಕೆಯಲ್ಲಿ ನೀವು ತಿಂಗಳಿಗೆ 5,000 ರೂನಂತೆ ತೊಡಗಿಸಿದರೆ, 10 ವರ್ಷದಲ್ಲಿ ನಿಮ್ಮ ಹಣ 8.46 ಲಕ್ಷ ರೂ ಆಗುತ್ತದೆ. ಮತ್ತೂ 10 ವರ್ಷ ಹಾಗೇ ಹೂಡಿಕೆ ಮುಂದುವರಿಸಿದರೆ 24 ಲಕ್ಷ ರೂ ಆಗುತ್ತದೆ. ಇನ್ನೂ 10 ವರ್ಷ ಮುಂದುವರಿದರೆ ಹಣವು 55 ಲಕ್ಷ ರೂ ಆಗುತ್ತದೆ. ಹಾಗೇ ಒಟ್ಟು ಹೂಡಿಕೆ ಅವಧಿ 40 ವರ್ಷ ಆದಲ್ಲಿ 1.14 ಕೋಟಿ ರೂ ರಿಟರ್ನ್ ನಿಮಗೆ ಸಿಗುತ್ತದೆ. ಈ 40 ವರ್ಷದಲ್ಲಿ ನೀವು ಕಟ್ಟಿರುವ ಹಣ 24 ಲಕ್ಷ ರೂ ಆಗಿರುತ್ತದೆ. ಮ್ಯೂಚುವಲ್ ಫಂಡ್ನಲ್ಲಿ ಮಾಡುವ ಹೂಡಿಕೆಯು ಮಾರುಕಟ್ಟೆ ಅಪಾಯದ ಮೇಲೆ ಅವಲಂಬಿತವಾಗಿರುತ್ತದೆ. ಒಂದು ವೇಳೆ ನೀವು ಹೂಡಿಕೆ ಮಾಡಿದ ಮ್ಯೂಚುವಲ್ ಫಂಡ್ 40 ವರ್ಷದಲ್ಲಿ ವಾರ್ಷಿಕ ಶೇ. 12ರಷ್ಟು ದರದಲ್ಲಿ ಬೆಳೆಯಿತು ಎಂದಿಟ್ಟುಕೊಳ್ಳಿ. ನಿಮ್ಮ 5,000 ಮಾಸಿಕ ಹೂಡಿಕೆ 40 ವರ್ಷದಲ್ಲಿ 5.94 ಕೋಟಿ ರೂ ಆಗುತ್ತದೆ. ಅದೃಷ್ಟಕ್ಕೆ ಮ್ಯುಚುವಲ್ ಫಂಡ್ ವಾರ್ಷಿಕ ಶೇ. 15ರ ದರದಲ್ಲಿ ಬೆಳೆದಲ್ಲಿ ನಿಮ್ಮ ಸಂಪತ್ತು 15 ಕೋಟಿ ರೂ ಆಗುತ್ತದೆ. ಅಕಸ್ಮಾತ್ ಫಂಡ್ ಶೇ. 10ರ ದರದಲ್ಲಿ ಬೆಳೆದಲ್ಲಿ 40 ವರ್ಷದ ಬಳಿಕ ನಿಮಗೆ ಸಿಗುವ ರಿಟರ್ನ್ 3.18 ಕೋಟಿ ರೂ ಆಗುತ್ತದೆಯಾಗಿದೆ.

Bank crorepathi fund future government scheme high risk mutual risk savings
Share. Facebook Twitter LinkedIn WhatsApp Email

Related Posts

ಕರ್ತವ್ಯದ ವೇಳೆ ಮೃತಪಟ್ಟ ಸೆಸ್ಕ್ ಪವರ್ ಮ್ಯಾನ್ ಕುಟುಂಬಕ್ಕೆ 1.06 ಕೋಟಿ ಪರಿಹಾರ ವಿತರಣೆ

19/07/2025 6:55 PM1 Min Read

BREAKING: ಗ್ರೇಟರ್ ಬೆಂಗಳೂರು 5 ವಿಭಾಗಗಳಾಗಿ ವಿಂಗಡಣೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ

19/07/2025 6:50 PM1 Min Read

ಅವೈಜ್ಞಾನಿಕ ಭೂಸ್ವಾಧೀನ ಪ್ರಕ್ರಿಯೆಯಿಂದ ಸರ್ಕಾರದ ಬೊಕ್ಕಸಕ್ಕೆ ಭಾರೀ ನಷ್ಟ: ಸಚಿವ ಕೃಷ್ಣ ಬೈರೇಗೌಡ ಬೇಸರ

19/07/2025 6:45 PM3 Mins Read
Recent News

ಕರ್ತವ್ಯದ ವೇಳೆ ಮೃತಪಟ್ಟ ಸೆಸ್ಕ್ ಪವರ್ ಮ್ಯಾನ್ ಕುಟುಂಬಕ್ಕೆ 1.06 ಕೋಟಿ ಪರಿಹಾರ ವಿತರಣೆ

19/07/2025 6:55 PM

BREAKING: ಗ್ರೇಟರ್ ಬೆಂಗಳೂರು 5 ವಿಭಾಗಗಳಾಗಿ ವಿಂಗಡಣೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ

19/07/2025 6:50 PM

ಅವೈಜ್ಞಾನಿಕ ಭೂಸ್ವಾಧೀನ ಪ್ರಕ್ರಿಯೆಯಿಂದ ಸರ್ಕಾರದ ಬೊಕ್ಕಸಕ್ಕೆ ಭಾರೀ ನಷ್ಟ: ಸಚಿವ ಕೃಷ್ಣ ಬೈರೇಗೌಡ ಬೇಸರ

19/07/2025 6:45 PM

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ನನ್ನದು ಯಾವುದೇ ಪಾತ್ರವಿಲ್ಲ: ಶಾಸಕ ಭೈರತಿ ಬಸವರಾಜ್ ಸ್ಪಷ್ಟನೆ

19/07/2025 6:43 PM
State News
KARNATAKA

ಕರ್ತವ್ಯದ ವೇಳೆ ಮೃತಪಟ್ಟ ಸೆಸ್ಕ್ ಪವರ್ ಮ್ಯಾನ್ ಕುಟುಂಬಕ್ಕೆ 1.06 ಕೋಟಿ ಪರಿಹಾರ ವಿತರಣೆ

By kannadanewsnow0919/07/2025 6:55 PM KARNATAKA 1 Min Read

ಮೈಸೂರು: ನಿಗಮದ ಸಿಬ್ಬಂದಿ ಹಾಗೂ ಅಧಿಕಾರಿಗಳ ಆರೋಗ್ಯ ಮತ್ತು ಸುರಕ್ಷತೆಗೆ ಸದಾ ಬದ್ಧವಾಗಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ…

BREAKING: ಗ್ರೇಟರ್ ಬೆಂಗಳೂರು 5 ವಿಭಾಗಗಳಾಗಿ ವಿಂಗಡಣೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ

19/07/2025 6:50 PM

ಅವೈಜ್ಞಾನಿಕ ಭೂಸ್ವಾಧೀನ ಪ್ರಕ್ರಿಯೆಯಿಂದ ಸರ್ಕಾರದ ಬೊಕ್ಕಸಕ್ಕೆ ಭಾರೀ ನಷ್ಟ: ಸಚಿವ ಕೃಷ್ಣ ಬೈರೇಗೌಡ ಬೇಸರ

19/07/2025 6:45 PM

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ನನ್ನದು ಯಾವುದೇ ಪಾತ್ರವಿಲ್ಲ: ಶಾಸಕ ಭೈರತಿ ಬಸವರಾಜ್ ಸ್ಪಷ್ಟನೆ

19/07/2025 6:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.