BIGG NEWS: ಟಿ. ನರಸೀಪುರದಲ್ಲಿ ಹೆಚ್ಚಾದ ಚಿರತೆ ಹಾವಳಿ; ನಿಗದಿತ ಸಮಯಕ್ಕೆ ಕಬ್ಬು ಕಟಾವು ಮಾಡಿ ಸಾಗಣೆ ಮಾಡುವಂತೆ ಡಿಸಿ ಆದೇಶ

ಮೈಸೂರು: ಟಿ. ನರಸೀಪುರ ತಾಲೂಕಿನಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಹೀಗಾಗಿ ರೈತರಿಗೆ ನಿಗದಿತ ಸಮಯಕ್ಕೆ ಕಬ್ಬು ಕಟಾವು ಮಾಡಿ ಸಾಗಣೆ ಮಾಡುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ.   BIGG NEWS : ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ : ಉಗ್ರ ಶಾರೀಕ್ ಅಕೌಂಟ್ ಗೆ ಹರಿದು ಬರುತ್ತಿತ್ತು ಡಾಲರ್ ಮನಿ!   ಜನರಿಗೆ ತೊಂದರೆ ಕೊಡುತ್ತಿರುವ ಹಾಗೂ ಇಬ್ಬರನ್ನು ಬಲಿ ಪಡೆದ ಚಿರತೆ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. … Continue reading BIGG NEWS: ಟಿ. ನರಸೀಪುರದಲ್ಲಿ ಹೆಚ್ಚಾದ ಚಿರತೆ ಹಾವಳಿ; ನಿಗದಿತ ಸಮಯಕ್ಕೆ ಕಬ್ಬು ಕಟಾವು ಮಾಡಿ ಸಾಗಣೆ ಮಾಡುವಂತೆ ಡಿಸಿ ಆದೇಶ