KARNATAKA BREAKING : `SM ಕೃಷ್ಣ’ ನಿಧನದಿಂದ ಹುಟ್ಟೂರು ಸೋಮನಹಳ್ಳಿಯಲ್ಲಿ ನೀರವಮೌನ : ಕುಟುಂಬಸ್ಥರು, ಅಭಿಮಾನಿಗಳು ಕಣ್ಣೀರು.!By kannadanewsnow57 KARNATAKA 1 Min Read ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ತಡರಾತ್ರಿ…