ನೀಟ್ ಮರುಪರೀಕ್ಷೆಗೆ ದೇಶಾದ್ಯಂತ ನಾಳೆ ‘ಮೆಗಾ ಮಾಕ್ ಡ್ರಿಲ್’: 2.5 ಲಕ್ಷ ಭದ್ರತಾ ಸಿಬ್ಬಂದಿ ನಿಯೋಜನೆ, 1.5 ಲಕ್ಷ ಸಿಸಿಟಿವಿ ಕಣ್ಗಾವಲು!
BREAKING: ನೀಟ್ ಮರುಪರೀಕ್ಷೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್: ಜೂನ್ 21ರ ಪರೀಕ್ಷೆ ತಡೆಗೆ ಕೋರಿದ್ದ ಅರ್ಜಿ ವಜಾ!
KARNATAKA ಕೊರೊನಾದಂಥಾ ಸಂದರ್ಭದಲ್ಲೂ ಭ್ರಷ್ಟಾಚಾರ ನಡೆಸಿದವರಿಗೆ ಮನುಕುಲ ಯಾವತ್ತೂ ಕ್ಷಮಿಸುವುದಿಲ್ಲ. ನೀವೂ ಕ್ಷಮಿಸಬೇಡಿ: ಸಿ.ಎಂ.ಸಿದ್ದರಾಮಯ್ಯ ಕರೆBy ಅವಿನಾಶ್ ಆರ್ ಭೀಮಸಂದ್ರ KARNATAKA 1 Min Read ಗೌರಿಬಿದನೂರು: ಕೊರೊನಾದಂಥಾ ಸಂದರ್ಭದಲ್ಲೂ ಭ್ರಷ್ಟಾಚಾರ ನಡೆಸಿದವರಿಗೆ ಮನುಕುಲ ಯಾವತ್ತೂ ಕ್ಷಮಿಸುವುದಿಲ್ಲ. ನೀವೂ ಕ್ಷಮಿಸಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಪರವಾಗಿ…