ಅಮೆರಿಕ-ಇರಾನ್ ಶಾಂತಿ ಮಾತುಕತೆ ವಿಫಲ: ಸಂಧಾನಕ್ಕೆ ಒಪ್ಪದ ಇರಾನ್; ‘ಇದು ಕೆಟ್ಟ ಸುದ್ದಿ’ ಎಂದ ಜೆಡಿ ವ್ಯಾನ್ಸ್!12/04/2026 7:34 AM
ರಾಜ್ಯದ ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್ : ಸರ್ಕಾರಿ ಕಾಲೇಜುಗಳಲ್ಲಿ ಈ ವರ್ಷ ಶುಲ್ಕ ಹೆಚ್ಚಳವಿಲ್ಲ.!12/04/2026 7:28 AM
KARNATAKA ದೀಪಾವಳಿ ಹಬ್ಬದ ಹೊತ್ತಲ್ಲೇ ಜನಸಾಮಾನ್ಯರಿಗೆ ಶಾಕ್ : ಅಡುಗೆ ಎಣ್ಣೆ, ತರಕಾರಿ ಬೆಲೆಯಲ್ಲಿ ಮತ್ತೆ ಏರಿಕೆ | prices hikeBy kannadanewsnow5729/10/2024 5:30 AM KARNATAKA 2 Mins Read ಬೆಂಗಳೂರು : ದೀಪಾವಳಿಗೂ ಮುನ್ನ ಜನಸಾಮಾನ್ಯರಿಗೆ ಮತ್ತೊಂದು ಶಾಕ್. ಹಬ್ಬ ಹರಿದಿನಗಳಲ್ಲಿ ದಿನಸಿ, ತರಕಾರಿ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಒಂದು ತಿಂಗಳಲ್ಲಿ ಆಹಾರ ಪದಾರ್ಥಗಳ ಬೆಲೆಯಲ್ಲಿ ಅಭೂತಪೂರ್ವ…