KARNATAKA BIG NEWS : ರಾಜ್ಯದಲ್ಲಿ `ಆಹಾರ ಸುರಕ್ಷತಾ ಇಲಾಖೆಗೆ ಪ್ರತ್ಯೇಕ ನೇಮಕ’ : ಸಚಿವ ದಿನೇಶ್ ಗುಂಡೂರಾವ್ ಘೋಷಣೆ.!By kannadanewsnow5717/12/2024 1:10 PM KARNATAKA 2 Mins Read ಬೆಂಗಳೂರು : ಆಹಾರ ಸುರಕ್ಷತಾ ಇಲಾಖೆಯಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಮುಂದಿನ ದಿನಗಳಲ್ಲಿ ಆಹಾರ ಸುರಕ್ಷತಾ ಇಲಾಖೆಗೆ ಪ್ರತ್ಯೇಕ ನೇಮಕ ಮಾಡುವ ಕುರಿತು ಕ್ರಮ ಕೈಗೊಳ್ಳಲಾಗುವುದು…