KARNATAKA ರಾಜ್ಯದ SC-STʼ ವರ್ಗದ ಪದವೀಧರರಿಗೆ ಭರ್ಜರಿ ಗುಡ್ ನ್ಯೂಸ್ : ಈ ಯೋಜನೆಯಡಿ ಸಿಗಲಿದೆ 5 ಲಕ್ಷ ರೂ.ವರೆಗೆ ಸಹಾಯಧನBy kannadanewsnow0709/02/2024 KARNATAKA 1 Min Read ಬೆಂಗಳೂರು: ಪತ್ರಿಕೋದ್ಯಮದಲ್ಲಿ (Journalism) ಪರಿಶಿಷ್ಟ ಜಾತಿ/ವರ್ಗದ ಸ್ನಾತಕೋತ್ತರ ಪದವೀಧರರಿಗೆ ಎಲೆಕ್ಟ್ರಾನಿಕ್ ಹಾಗೂ Digital ಮಾದ್ಯಮದಲ್ಲಿ ಸ್ಥಾಪಿಸಲು ಸಹಾಯಧನ ನೀಡುವ ಕುರಿತು. ಉದ್ದಿಮೆಯನ್ನು ಸ್ಥಾಪಿಸಲು ಸಹಾಯಧನ ನೀಡುವ ಕುರಿತು…