ರಾಮಮಂದಿರ ತೀರ್ಪು ಬದಲಿಸಲು ರಾಹುಲ್ ಗಾಂಧಿ ಚಿಂತನೆ: ಉಚ್ಛಾಟಿತ ನಾಯಕ ಪ್ರಮೋದ್ ಕೃಷ್ಣಂ ಸ್ಫೋಟಕ ಹೇಳಿಕೆ!By ಅವಿನಾಶ್ ಆರ್ ಭೀಮಸಂದ್ರ INDIA 1 Min Read ನವದೆಹಲಿ: ಕಾಂಗ್ರೆಸ್ ಪಕ್ಷವು ಕೇಂದ್ರದಲ್ಲಿ ಸರ್ಕಾರ ರಚಿಸಿದರೆ ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣಕ್ಕೆ ಅನುಕೂಲ ಮಾಡಿಕೊಟ್ಟ ಸುಪ್ರೀಂ ಕೋರ್ಟ್ ತೀರ್ಪನ್ನು ರದ್ದುಗೊಳಿಸಲು ರಾಹುಲ್ ಗಾಂಧಿ ಯೋಜಿಸಿದ್ದರು…