ರಾಜ್ಯದಲ್ಲಿ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ, ಟ್ರಾಫಿಕ್ ಪೊಲೀಸರ ಕಾರ್ಯಕ್ಷಮತೆ ವೃದ್ಧಿಗೆ ಒತ್ತು: ಗೃಹ ಸಚಿವ ಪ್ರಿಯಾಂಕ್ ಖರ್ಗೆ
INDIA ಇರಾನ್ನಿಂದ 2,500ಕ್ಕೂ ಹೆಚ್ಚು ಭಾರತೀಯರ ರಕ್ಷಣೆ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚಿದ ಯುದ್ಧ ಭೀತಿ; 24/7 ‘ವಾರ್ ರೂಮ್’ ತೆರೆದ ವಿದೇಶಾಂಗ ಇಲಾಖೆ!By ಗೋಪಾಲ್ ಎನ್ INDIA 1 Min Read ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರವು ಇರಾನ್ನಲ್ಲಿರುವ ತನ್ನ ಪ್ರಜೆಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರುವ ಬೃಹತ್ ಕಾರ್ಯಾಚರಣೆಯನ್ನು…