ಮದ್ದೂರಿನ ಅಬಲವಾಡಿಯ ಶ್ರೀ ತೋಪಿನ ತಿಮ್ಮಪ್ಪ ಸ್ವಾಮಿ ದೇಗುಲ ಮುಜರಾಯಿ ಇಲಾಖೆ ಸುಪರ್ದಿಗೆ: ಗ್ರಾಮಸ್ಥರಿಂದ ಆಕ್ರೋಶ29/12/2025 9:51 PM
KARNATAKA ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : ʻKSRTCʼ ಬಸ್ ನಲ್ಲೇ ಪ್ರಯಾಣಿಕ ಸಾವು!By kannadanewsnow5730/06/2024 12:06 PM KARNATAKA 1 Min Read ಮಂಗಳೂರು: ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮೈಸೂರು ಮೂಲದ ಪ್ರಯಾಣಿಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಜೂ.28ರಂದು ರಾತ್ರಿ ಪುತ್ತೂರಿನಲ್ಲಿ ನಡೆದಿದೆ. ಮೃತರನ್ನು ಮೈಸೂರು ಹಂಚ್ಯ…