KARNATAKA BIG NEWS : ರಾಜ್ಯದಲ್ಲಿ ಪ್ರವಾಹ, ಭೂಕುಸಿತ ಎದುರಿಸಲು ಸಿದ್ದರಾಗಿರಿ : ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆBy kannadanewsnow5731/07/2024 6:34 AM KARNATAKA 1 Min Read ಬೆಂಗಳೂರು : ರಾಜ್ಯದ ಒಳಗೆ ಮತ್ತು ನೆರೆಯ ರಾಜ್ಯಗಳಲ್ಲಿಯೂ ಅತಿಯಾದ ಮಳೆ ಸುರಿಯುತ್ತಿದ್ದು, ರಾಜ್ಯದ ಯಾವುದೇ ಮೂಲೆಯಲ್ಲಿ ಸಮಸ್ಯೆ ತಲೆದೋರಿದರೂ ಅದನ್ನು ಎದುರಿಸಲು ಸಕಲ ತಯಾರಿಗಳನ್ನು ಕೈಗೊಳ್ಳಲಾಗುತ್ತಿದೆ.…