KARNATAKA BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ :`ನಿವೃತ್ತಿ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶBy kannadanewsnow57 KARNATAKA 1 Min Read ಬೆಂಗಳೂರು : ವಯೋನಿವೃತ್ತಿ/ಸ್ವ ಇಚ್ಛಾ ನಿವೃತ್ತಿ ಹೊಂದುವ ನೌಕರರ ಪಿಂಚಣಿ ಪ್ರಸ್ತಾವನೆಯನ್ನು ಖಜಾನೆ-2ರ ತಂತ್ರಾಂಶದ ಮುಖಾಂತರ ಮಹಾಲೇಖಪಾಲರ ಕಛೇರಿಗೆ ಸಲ್ಲಿಸುವ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸುವ ಕುರಿತು ಸರ್ಕಾರ ಆದೇಶ…