KARNATAKA BIG NEWS : `ರೆವಿನ್ಯೂ ಸೈಟ್’ ನಲ್ಲಿ ಕಟ್ಟಡ ನಿರ್ಮಿಸಿದವರಿಗೆ ಬಿಗ್ ಶಾಕ್ : ವಿದ್ಯುತ್ ಸಂಪರ್ಕ ಕಡಿತಕ್ಕೆ `ಬೆಸ್ಕಾಂ’ ಆದೇಶBy kannadanewsnow57 KARNATAKA 1 Min Read ಬೆಂಗಳೂರು : ಅನಧಿಕೃತ ಕಟ್ಟಡ ನಿರ್ಮಿಸಿದವರಿಗೆ ಕೆಇಆರ್ಸಿ ಶಾಕ್ ನೀಡಿದೆ. ಅನಧಿಕೃತ ಕಟ್ಟಡಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಆದೇಶಿಸಲಾಗಿದೆ.2024ರ ಡಿಸೆಂಬರ್ 17ರ ಸುಪ್ರೀಂ ಕೋರ್ಟ್ ಆದೇಶದಂತೆ ಕ್ರಮ…