KARNATAKA BIG NEWS : ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ನಾಳೆ ‘ರಾಷ್ಟ್ರೀಯ ಏಕತಾ ದಿನ’ ಆಚರಣೆ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ.!By kannadanewsnow5730/10/2024 6:29 AM KARNATAKA 1 Min Read ಬೆಂಗಳೂರು : ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮದಿನವನ್ನು “ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಏನಿದೆ ಆದೇಶದಲ್ಲಿ..?…