ಯುದ್ಧದ ಭೀತಿಯ ನಡುವೆಯೇ ಹಾರ್ಮುಜ್ ಜಲಸಂಧಿ ದಾಟಿದ ಬೃಹತ್ ಎಲ್ಪಿಜಿ ಟ್ಯಾಂಕರ್: ಭಾರತದಲ್ಲಿ ಗ್ಯಾಸ್ ಬೆಲೆ ಏರಿಕೆಯಾಗುತ್ತಾ?03/05/2026 7:51 AM
‘ಅಮೆರಿಕದ್ದು ಕಡಲ್ಗಳ್ಳರ ವರ್ತನೆ!’ ಟ್ರಂಪ್ ‘ಪೈರೇಟ್ಸ್’ ಹೇಳಿಕೆಗೆ ಇರಾನ್ ಆಕ್ರೋಶ; ಅಂತರಾಷ್ಟ್ರೀಯ ಸಮುದಾಯಕ್ಕೆ ದೂರು03/05/2026 7:47 AM
BIG NEWS : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ `ಗ್ಯಾರಂಟಿ ಯೋಜನೆ’ಗಳನ್ನು ನಿಲ್ಲಿಸುವುದಿಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ.!By kannadanewsnow5718/03/2025 5:33 AM KARNATAKA 2 Mins Read ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ. ವಿಧಾನಸಭಾ ಅಧಿವೇಶನದ ಮಧ್ಯಾಹ್ನದ ಕಲಾಪದ ವೇಳೆಯಲ್ಲಿ ಗೌರವಾನ್ವಿತ ರಾಜ್ಯಪಾಲರ…