KARNATAKA BIG NEWS : ಮಾರ್ಚ್ 31ರೊಳಗೆ ಖಜಾನೆಗೆ ವರ್ಷಾಂತ್ಯದ ಬಿಲ್ಲುಗಳನ್ನು ಸಲ್ಲಿಸುವ ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!By kannadanewsnow5712/03/2025 5:48 AM KARNATAKA 1 Min Read ಬೆಂಗಳೂರು : ಖಜಾನೆಗಳಲ್ಲಿ ವರ್ಷಾಂತ್ಯದ ಬಿಲ್ಲುಗಳನ್ನು ಮಾರ್ಚ್ 31ರಂದೇ ತೀರ್ಣಗೊಳಿಸಿ ಲೆಕ್ಕವನ್ನು ಮುಕ್ತಾಯಗೊಳಿಸುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ? ಮೇಲ್ಕಂಡ ವಿಷಯಕ್ಕೆ…