BIG NEWS : `ರಾಷ್ಟ್ರೀಯ ವಿಜ್ಞಾನ ದಿನಾಚರಣೆ’ : ನಾಳೆ ರಾಜ್ಯಾದ್ಯಂತ ಏಕಕಾಲಕ್ಕೆ ಎಲ್ಲಾ ಶಾಲಾ-ಕಾಲೇಜು, ಕಚೇರಿಗಳಲ್ಲಿ ‘ಪ್ರತಿಜ್ಞಾ ವಿಧಿ’ ಸ್ವೀಕಾರ.!By kannadanewsnow57 KARNATAKA 1 Min Read ಬೆಂಗಳೂರು: ಫೆಬ್ರವರಿ 28ರಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ಪ್ರತಿಜ್ಞಾ ವಿಧಿ ಸ್ವೀಕಾರ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ಶಾಂತಿ ಹಾಗೂ…