KARNATAKA BIG NEWS : ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿನಿತ್ಯ `ಸಂವಿಧಾನ ಪೀಠಿಕೆ ಓದು’ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ.!By kannadanewsnow5708/06/2025 6:02 AM KARNATAKA 1 Min Read ಬೆಂಗಳೂರು : ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಭಾರತ ಸಂವಿಧಾನ ಪೀಠಿಕೆಯನ್ನು ವಿಧ್ಯಾರ್ಥಿಗಳು ಪ್ರತಿ ನಿತ್ಯ ಪ್ರಾರ್ಥನೆ ಸಮಯದಲ್ಲಿ ಓದುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.…