KARNATAKA BIG NEWS: ‘ಹೊರಗುತ್ತಿಗೆ ನೇಮಕಾತಿ’ಯಲ್ಲೂ ಮೀಸಲಾತಿ: ರಾಜ್ಯ ಸರ್ಕಾರದಿಂದ ಮಹತ್ವದ ಗೆಜೆಟ್ ಅಧಿಸೂಚನೆ ಪ್ರಕಟBy kannadanewsnow5705/04/2025 5:39 AM KARNATAKA 2 Mins Read ಬೆಂಗಳೂರು: ರಾಜ್ಯ ಸರ್ಕಾರದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸಿಕೊಳ್ಳುವಂತೆ ಅಧಿಕೃತವಾಗಿ ಸರ್ಕಾರ ಗೆಜೆಟ್ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಮೂಲಕ ಹೊರಗುತ್ತಿಗೆಯಲ್ಲಿ ಮೀಸಲಾತಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಲಾಗಿದೆ.…